ಬಿಜೆಪಿಯಿಂದ ಓ.ಬಿ.ಸಿ ಸಮಾವೇಶ ಪೂರ್ವಭಾವಿ ಸಭೆ

0
16

ಕಲಬುರಗಿ; ನಗರದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಾರ್ಟಿ ದಕ್ಷಿಣ ಮಂಡಲ ವತಿಯಿಂದ ಓ.ಬಿ.ಸಿ ಸಮಾವೇಶ ಪೂರ್ವಭಾವಿ ಸಭೆಯನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಚಾಲನೆ ನೀಡಿದರು.

ಮಾಜಿ ಶಾಸಕ ಹಾಗೂ ಬಿಜೆಪಿ ಒ.ಬಿ.ಸಿ. ರಾಜ್ಯ ಅಧ್ಯಕ್ಷ ನೇ. ಲ. ನರೇಂದ್ರ ಬಾಬು, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಬಿಜೆಪಿ ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ್, ದಕ್ಷಿಣ ಮಂಡಲ ಅಧ್ಯಕ್ಷ ರಾಮಚಂದ್ರ ಗುಮ್ಮಟ್, ದಕ್ಷಿಣ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ ಜಮಖಂಡಿ, ನಗರ ಪ್ರಧಾನ ಕಾರ್ಯದರ್ಶಿ ಮಹದೇವ ಬೆಳಮಗಿ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here