ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಮಲ್ಲಿಕಾರ್ಜುನ್ ಖರ್ಗೆಗೆ ಸುರೇಶ ಮೆಂಗನ ಹೂಗುಚ್ಚ ನೀಡಿ ಸನ್ಮಾನ ಮೂಲಕ emedialine - October 19, 2022 0 20 Facebook Twitter Pinterest WhatsApp ಶಹಾಬಾದ : ಡಾ.ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡರಾದ ಸುರೇಶ ಮೆಂಗನ ಹಾಗೂ ರಾಜೇಶ ಯನಗುಂಟಿಕರ್ ಅವರು ನೂತನ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.