ಮಲ್ಲಿಕಾರ್ಜುನ್ ಖರ್ಗೆಗೆ ಸುರೇಶ ಮೆಂಗನ ಹೂಗುಚ್ಚ ನೀಡಿ ಸನ್ಮಾನ

0
20

ಶಹಾಬಾದ : ಡಾ.ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡರಾದ ಸುರೇಶ ಮೆಂಗನ ಹಾಗೂ ರಾಜೇಶ ಯನಗುಂಟಿಕರ್ ಅವರು  ನೂತನ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here