ಕಲಬುರಗಿ: ಜಿಲ್ಲಾ ಪೋಲಿಸ್ ಕರ್ತವ್ಯ ಪಾಲನೆಯಲ್ಲಿ ಪ್ರಾಣ ಸಮರ್ಪಿಸಿದ ಪೊಲೀಸರ ಸ್ಮರಣೆಗಾಗಿ ಪೊಲೀಸ್ ಹುತಾತ್ಮರ ಸ್ಮರಣೆಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿಗೆ ಯಶ್ವಂತ ವಿ ಗುರುಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಇಶಾ ಪಂತ್, ಅಧ್ಯಕ್ಷತೆ ವಹಿಸುವರು ವಿಶೇಷ ಆಹ್ವಾನಿತರಾಗಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಡಿ. ಬದೋಲೆ, ಮಹಾನಗರ ಪಾಲಿಕೆ ಆಯುಕ್ತರಾದ ಪಾಟೀಲ ಭುವನೇಶ ದೇವಿದಾಸ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಾದ ಗರಿಮಾ ಪಂವಾರ್, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಪಾಂಡ್ವೆ ರಾಹುಲ್ ತುಕಾರಾಮ್ ಭಾಗವಹಿಸುವರು.