ಬಿಸಿ ಬಿಸಿ ಸುದ್ದಿ

ಕೆಸ್‍ಆರ್‍ಟಿಸಿ ನಿಗಮಗಳಲ್ಲಿನ ಖಾಲಿ ಹುದ್ದೆ ಭರ್ತಿಗೆ ಆಗ್ರಹ

ಕಲಬುರಗಿ: ಕಲ್ಯಾಣಕರ್ನಾಟಕರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿ 16 ಸಾವಿರ ಚಾಲಕ, ನಿರ್ವಾಹಕ, ಟೆಕ್ನಿಷಿಯನ್ ಸೇರಿರಾಜ್ಯದ ನಾಲ್ಕೂ ನಿಗಮಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿ ಮಾಡಿಕೊಂಡು ಸಾರ್ವಜನಿಕರಿಗೆ ಸೇವೆ ಒದಗಿಸಲು ಸರ್ಕಾರ ಅನುವು ಮಾಡಿಕೊಡಬೇಕುಎಂದು ಕೆಎಸ್‍ಆರ್‍ಟಿಸಿ ಸ್ಟಾಫ್ ಮತ್ತು ವರ್ಕರ್ಸ್ ಫೆಡರೇಷನ್ ಹಾಗೂ ಎಐಟಿಯುಸಿ ರಾಜ್ಯ ಸಮಿತಿಅಧ್ಯಕ್ಷಎಚ್. ವಿ. ಅನಂತಸುಬ್ಬರಾವ ಒತ್ತಾಯಿಸಿದರು.

ಶ್ರೀನಿವಾಸಮೂರ್ತಿ ನೇತೃತ್ವದಆಯೋಗದ ವರದಿ ಶಿಫಾರಸಿನಂತೆ ಗುತ್ತಿಗೆಆಧಾರಿತಚಾಲಕರ ಭರ್ತಿಗೆಮುಂದಾಗಿರುವಕ್ರಮ ಸರಿಯಲ್ಲ. ಕೆಲವೊಂದು ಆಡಳಿತಾತ್ಮಕ ಸುಧಾರಣೆ ಮಾಡಲಿ. ಆದರೆ ಸರ್ಕಾರಖಾಸಗೀಕರಣ ಮಾಡುವ ಹುನ್ನಾರಯಾರು ಸಹಿಸುವುದಿಲ್ಲ. ಅಗತ್ಯಬಿದ್ದರೆ ನಾಲ್ಕೂ ರಸ್ತೆ ನಿಗಮಗಳನ್ನು ಒಗ್ಗೂಡಿಸಲಿ ಎಂದುಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿಆಗ್ರಹಿಸಿದರು.

ಕಲಬುರಗಿಯಲ್ಲಿಕಲ್ಯಾಣಕರ್ನಾಟಕರಸ್ತೆ ಸಾರಿಗೆ ನಿಗಮ ಮಟ್ಟದ ಸಾರಿಗೆ ನೌಕರರಜಾಗೃತಿ ಸಮಾವೇಶದಲ್ಲಿ 11 ನ್ಯಾಯಯುತ ಬೇಡಿಕೆಗಳ ಬಗ್ಗೆ ಸರ್ವಾನುಮತದಿಂದನಿರ್ಣಯಅಂಗೀಕರಿಸಲಾಗಿದೆ. ಆರನೇ ವೇತನಆಯೋಗದ ಶಿಫಾರಸಿನಂತೆ ಮೂಲ ವೇತನಕ್ಕೆ ಬಿಡಿಎ ವಿಲೀನಗೊಳಿಸಬೇಕು. ಪರಿಷ್ಕøತ ಮೂಲ ವೇತನದ ಶೇ.25ರಷ್ಟು ಹೆಚ್ಚಿಸಿ ವೇತನ ಶ್ರೇಣಿ ಸಿದ್ಧಪಡಿಸಬೇಕು ಎಂದು ತಿಳಿಸಿದರು.

ಆಯ್ಕೆ ಶ್ರೇಣಿ, ಉನ್ನತ ಶ್ರೇಣಿಗಳ ವೇತನ ಶ್ರೇಣಿಯನ್ನು ಸಹ ಸಿದ್ಧಪಡಿಸಬೇಕು.ಸಿ ವರ್ಗದ ನೌಕರರಿಗೆ ಈಗ ನೀಡುತ್ತಿರುವಎಲ್ಲ ಭತ್ಯೆಗಳನ್ನು ಐದುಪಟ್ಟುಏರಿಕೆ ಮಾಡಬೇಕು.ಇಎಸ್‍ಐ ಮಾದರಿಯಲ್ಲಿ ಆಡಳಿತ ವರ್ಗದವರಿಂದ ನೌಕರರ ಮೂಲ ವೇತನ ಶೇ.3.5 ಹಾಗೂ ಕಾರ್ಮಿಕರಿಂದ ಶೇ.0.5 ವಂತಿಗೆ ಸಂಗ್ರಹಿಸಿ ಟ್ರಸ್ಟ್ ರಚಿಸಿ ಸಾರಿಗೆ ನೌಕರರಿಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯಒದಗಿಸಬೇಕು.ರಾಜ್ಯದ ನಾಲ್ಕು ಕೆಂದ್ರಗಳಲ್ಲಿ ಸಂಸ್ಥೆಯ ಆಸ್ಪತ್ರೆಗಳನ್ನು ನಿರ್ಮಿಸಬೇಕುಎಂದು ಮನವಿ ಮಾಡಿದರು. ಪ್ರಮುಖರಾದ ಬಸವರಾಜಕಣ್ಣಿ, ರಾಮಚಂದ್ರ ಹೈಯಾಳಕರ್, ಶಿವಶಾಂತ ಮುನ್ನೊಳ್ಳಿ, ಮಾರುತಿ ಶಾಖಾ, ಸಿದ್ದಪ್ಪ ಪಾಲ್ಕಿ ಇತರರುಇದ್ದರು.

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

2 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

4 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

17 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

17 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

19 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

19 hours ago