ಕಲಬುರಗಿ: ಜೈಕನ್ನಡಿಗರ ಸೇನೆಯಿಂದ ನ.1 ರಂದು ಬೆಳಗ್ಗೆ 10.30ಕ್ಕೆ ನಗರದ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ 67ನೇ ಕನ್ನಡರಾಜ್ಯೋತ್ಸವ ಹಿನ್ನೆಲೆತಾಯಿ ಭುವನೇಶ್ವರಿಗೆ ನಮನ ಕಾರ್ಯಕ್ರಮ ಹಾಗೂ ವಿವಿಧಕ್ಷೇತ್ರದ ಸಾಧಕರಿಗೆ ವಿಶೇಷ ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದುಜೈಕನ್ನಡಿಗರ ಸೇನೆಯ ಸಂಸ್ಥಾಪಕ ದತ್ತು ಬಾಸಗಿ ತಿಳಿಸಿದರು.
ಅಂದುಗಜಲಖೇಡ ನಾಗೇಶ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಕೆಕೆಆರ್ಡಿಅಧ್ಯಕ್ಷದತ್ತಾತ್ರೇಯ ಸಿ.ಪಾಟೀಲ್ ರೇವೂರಉದ್ಘಾಟಿಸಲಿದ್ದಾರೆ. ಶಾಸಕ ಬಸವರಾಜ ಮತ್ತಿಮೂಡ್ಅವರತಾಯಿ ಭುವನೇಶ್ವರಿಭಾವಚಿತ್ರಕ್ಕೆ ಪೂಜೆ ಸಲ್ಲಿಸಲಿದ್ದಾರೆಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಿಧಾನಪರಿಷತ್ ಮಾಜಿ ಸದಸ್ಯಅಲ್ಲಮಪ್ರಭು ಪಾಟೀಲ, ಎಂಎಲ್ಸಿಶÀಶೀಲ ನಮೋಶಿ, ಕಾಂಗ್ರೆಸ್ ಮುಖಂಡ ನೀಲಕಂಠರಾವ್ ಮೂಲಗೆ, ಪಾಲಿಕೆ ಸದಸ್ಯೆ ಲತಾರಾಠೋಡ, ಹೋರಾಟಗಾರ ಲಕ್ಷ್ಮಣ ದಸ್ತಿ, ಬೀದಿ ವ್ಯಾಪಾರಿಗಳ ಸಂಘದಅಧ್ಯಕ್ಷಜಗನ್ನಾಥ ಸೂರ್ಯವಂಶಿ, ಮಾಜಿ ಮೇಯರ್ ಶರಣು ಮೋದಿ, ಬಿಜೆಪಿ ಮುಖಂಡ ಶಿವಕಾಂತ ಮಹಾಜನ, ಜೆಡಿಎಸ್ ಮುಖಂಡಕೃಷ್ಣಾರೆಡ್ಡಿ, ಕಾಂಗ್ರೆಸ್ ಮುಖಂಡ ಸಂತೋಷ ಬಿಲಗುಂದಿ ಸೇರಿದಂತೆಅನೇಕರುಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಕನ್ನಡಅಭಿವೃದ್ಧಿ ಪ್ರಾದಿಕಾರದಮಾಜಿಸದಸ್ಯ ಸುರೇಶ ಬಡಿಗೇರ ಮುಖ್ಯ ಭಾಷಣ ಮಾಡಲಿದ್ದಾರೆಎಂದರು.ಪ್ರಮುಖರಾದಜಗನ್ನಾಥ ಸೂರ್ಯವಂಶಿ, ಹುಸೇನ್, ಮಲ್ಲಿಕಾರ್ಜುನ, ಶರಣುಇತರರುಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…