ರಾಜ್ಯದ ಎರಡು ಕ್ಷೇತ್ರಕ್ಕೆ ಉಪಚುನಾವಣೆ ಮೂಹರ್ತ ಫಿಕ್ಸ್

0
291

ಬೆಂಗಳೂರು: ಚಿಂಚೋಳಿ ಕ್ಷೇತ್ರದ ಹಾಗೂ ಕುಂದಗೋಳ ವಿಧಾನಸಭಾ ಕ್ಷೇತ್ರ ತೆರವಾಗಿರುವ ಸ್ಥಾನಕ್ಕೆ ಮೇ 23ಕ್ಕೆ ಉಪ ಚುನಾವಣೆಗೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ಸಚಿವ ಸಿ.ಎಸ್​. ಶಿವಳ್ಳಿ ಅವರ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನಸಭಾ ಕ್ಷೇತ್ರ ಮತ್ತು ಡಾ.ಉಮೇಶ್ ಜಾಧವ್ ಚಿಂಚೋಳಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೇ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು, ಇದೀಗ ಕಲಬುರಗಿ ಕ್ಷೇತ್ರದಿಂದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಎರಡು ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಮೇ19ಕ್ಕೆ ಮತದಾನ ನಡೆಯಲಿದೆ. ಇದೇ 23ಕ್ಕೆ ಮತ ಎಣಿಕೆ ನಡೆಯಲಿದ್ದು, ಎಪ್ರೀಲ್ 29 ನಾಮ ಪತ್ರ ಸಲ್ಲಿಸುವ ಕೊನೆ ದಿನವಾಗಿದೆ, ಮೇ 02ಕ್ಕೆ ನಾಮ ಪತ್ರ ವಾಪಸ್ ಪಡೆಯುವ ಕೊನೆ ದಿನ ವಾಗಿದೆ ಎಂದು ಚುನಾವಣೆ ಆಯೋಗ ಘೋಷಿಸಿದೆ.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here