ಕಲಬುರಗಿ : ಕನ್ನಡ ಭವನದಲ್ಲಿ ಜ್ಞಾನಜ್ಯೋತಿ ಕರಿಯರ್ ಅಕಾಡೆಮಿ, ಕಲ್ಯಾಣ ಕರ್ನಾಟಕ ಜಂಗಮ ಯುವ ಪಡೆಯಿಂದ ಹಮ್ಮಿಕೊಂಡಿದ್ದ ಮುಂಬೆಉವ ಟಿಇಟಿ, ಪಿಎಸ್ಐ, ಪೋಲಿಸ್ ಸೇರಿ ಅನೇಕ ಸ್ಪರ್ಧಾರ್ಥಿಗಳಿಗೆ ಉಚಿತ ಕಾರ್ಯಾಗಾರಕ್ಕೆ ಮಾಜಿ ಶಾಸಕಿ ಅರುಣಾ ಪಾಟೀಲ್ ರೇವೂರ ಚಾಲನೆ ನೀಡಿದರು.
ಶ್ರೀ ಡಾ.ರೇವಣಸಿದ್ದ ಶಿವಾಚಾರ್ಯರು, ಶ್ರೀ ಡಾ.ರಾಜಶೇಖರ ಶಿವಾಚಾರ್ಯರು, ಎಂಎಲ್ಸಿ ಶಶೀಲ್ ನಮೋಶಿ, ಅಮರನಾಥ ಪಾಟೀಲ್, ಪ್ರಭು ಹಾದಿಮನಿ, ಶಿವು ಸ್ವಾಮಿ, ವಿಜಯಕುಮಾರ ತೇಗಲತಿಪ್ಪಿ, ಎಸ್.ವೈ.ಪಾಟೀಲ, ಆಲೂರ ವೆಂಕಟ್, ನಿತೀಶ ಪಡಿಯಾಳ, ಈರಣ್ಣ ಗವಡ ಪೋಲಿಸ್ ಪಾಟೀಲ, ಸುರೇಶ ಬಡಿಗೇರ, ಜಿಸಿಎ ನಿರ್ದೇಶಕ ಎನ್.ಎಸ್.ಹಿರೇಮಠ, ಕಲ್ಯಾಣ ಕರ್ನಾಟಕ ಜಂಗಮ ಯುವ ಪಡೆಯ ಜಿಲ್ಲಾಧ್ಯಕ್ಷ ಸಂಪತ ಹಿರೇಮಠ, ಅಂಬರಾಯ ಮಟ್ಟೆ, ಸಿದ್ದು, ರಾಘವೇಂದ್ರ ಮರತೂರ, ರಮೇಶ ಹಣಕುಣಿ ಇತರರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…