ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಗೌಡವಾಡ ಗ್ರಾಮದಲ್ಲಿ ಪ್ರಬುದ್ಧ ಗ್ರಾಮೀಣ ಸೇವಾ ಸಂಸ್ಥೆ ವತಿಯಿಂದ ನಾಳೆ ನಾಗಪಂಚಮಿ ದಿನ ಬಸವ ಪಂಚಮಿ ಕಾರ್ಯಕ್ರಮ ಆಯೋಜನೆಗೊಂಡಿದೆ ಎಂದು ಸಮಿತಿ ತಿಳಿಸಿದೆ.
ನಾಗರ ಪಂಚಮಿ ಹಬ್ಬದಂದು ಪೊಲಾಗುವ ಹಾಲನ್ನು ಗ್ರಾಮದ ಬಾಣಂತಿಯರಿಗೆ, ಮಕ್ಕಳಿಗೆ, ಹಿರಿಯರಿಗೆ,ಕಿರಿಯರಿಗೆ ಹಾಲನ್ನು ನೀಡುವ ಮೂಲಕ ಈ ದಿನವನ್ನು ವಿಶೇಷವಾಗಿ ಆಚರಿಸಾಗುವುದು ಎಂದು ತಿಳಿಸಿ, ನಮ್ಮಲ್ಲಿ ಇರುವ ಮೌಡ್ಯವನ್ನು ಹೋಗಲಾಡಿಸುವ ದೃಷ್ಟಿಯಿಂದ ಈ ನಾಗ ಪಂಚಮಿ ಬದಲು ಬಸವ ಪಂಚಮಿ ಮಾಡುತ್ತಿದ್ದೆವೆ ಎಂದು ಸಮಿತಿ ತಿಳಿಸಿದೆ.
ಕಲಬುರಗಿ ಅಕ್ಕಮಹಾದೇವಿ ಆಶ್ರಯ ಶ್ರೀ ಪ್ರಭುಶ್ರೀ ತಾಯಿ, ಕಾರ್ಯಕ್ರಮದ ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಗ್ರಾಮದ ಎಲ್ಲಾ ಮುಖಂಡರು, ಹಿರಿಯರು, ಮಕ್ಕಳು, ಯುವಕರು, ಎಲ್ಲಾ ಸಂಘ ಸಂಸ್ಥೆಯ ಪಧಾದಿಕಾರಿಗಳು ನಾಳೆ ಮುಂಜಾನೆ_9:00 ಗಂಟೆಗೆ ಶಾಲಾ ಆವರಣದ ಕಡೆಗೆ ಆಗಮಿಸಬೇಕೆಂದು ಸಮಿತಿ ಸಾರ್ವಜನಿಕ ರಲ್ಲಿ ವಿನಂತಿ ಮಾಡಿಕೊಂಡಿದೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…