ಕಲಬುರಗಿ: ಗೋದುತಾಯಿ ನಗರದದಲ್ಲಿರುವ ಶಿವಮಂದಿರದಲ್ಲಿ ಅಖಿಲ ಭಾರತ ದೀಕ್ಷ ಪಂಚಮಸಾಲಿ ಸಮಾಜದ ವತಿಯಿಂದ ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯೋತ್ಸವ ನಿಮಿತ್ತ ಡಾ. ವಿಲಾಸವತಿ ಎಸ್. ಖೂಬಾ, ಪ್ರೇಮಾ ಜಾನಪ್ಪಗೌಡ, ಮಾಲತಿ ರೇಷ್ಮಿ, ಗೌರಿ ಕರಣಗಿ, ಅನ್ನಪೂರ್ಣಾ ಸಂಗೋಳಗಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಭುಶ್ರೀ ತಾಯಿ,ನಿಂಗಮ್ಮ ಪತಂಗೆ, ಅಂಗರಾಜ ಅಪ್ಪಾ, ಜ್ಯೋತಿ ಎಸ್. ಕಾಡಾದಿ, ಸಿದ್ದಣ್ಣಾ ಹೊಳಿ, ನಿಲಾಂಬಿಕಾ ಪೆÇೀಲಿಸ್ ಪಾಟೀಲ, ಅಖಿಲ ಭಾರತ ದೀಕ್ಷ ಪಂಚಮಸಾಲಿ ಸಮಾಜದ ಅಧ್ಯಕ್ಷ ಶರಣು ಪಪ್ಪಾ, ಕಾರ್ಯದರ್ಶಿ ಸಿದ್ದೇಶ ಕೋಡ್ಲಿ ಹಾಗೂ ಅಖಿಲ ಭಾರತ ದೀಕ್ಷ ಪಂಚಮಸಾಲಿ ಸಮಾಜದ ಸರ್ವ ಸದಸ್ಯರು ಇದ್ದರು.
ಕಲಬುರಗಿ; ಮೈಂದರಗಿಯ ಪೂಜ್ಯ ಶ್ರೀ. ಮೃತುಂಜ್ಯಯ ಸ್ವಾಮಿಗಳು (ವಿರಕ್ತ ಮಠ), (ಆಕಾಶ ಮುತ್ಯಾವರು) ಸದ್ಗುರು ಶ್ರೀ ದಾಸಿಮಯ್ಯ ಕಾನೂನು ಸೇವಾ…
ಕಲಬುರಗಿ: ಇತ್ತಿಚಿನ ದಿನಗಲ್ಲಿ ಡೆಂಗ್ಯೂಜ್ವರ ಹಾಗೂ ಚಿಕನ್ ಗುನ್ಯ್ ಜ್ವರ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಲು ಹಾಗೂ ಅಧಿಕಾರಿಗಳಿಗೆ ದಕ್ಷಿಣ ಮತಕ್ಷೇತ್ರದ…
ಕಲಬುರಗಿ; ಕಲಬುರಗಿ ಜಿಲ್ಲೆಯ ಒಂಭತ್ತು ಶಿಶು ಅಭಿವೃದ್ಧಿ ಯೋಜನೆಗಳ ಕಚೇರಿಯಲ್ಲಿ ಖಾಲಿಯಿರುವ 61 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 238 ಅಂಗನವಾಡಿ…
ಸುರಪುರ: ಕೃಷ್ಣಾ ಕಾಲುವೆಗಳಿಗೆಗೆ ನೀರು ಹರಿಸಲು ನಿರ್ಣಯ ಕೈಗೊಳ್ಳಲು ನಡೆಸುವ ನೀರಾವರಿ ಸಲಹಾ ಸಮಿತಿಗೆ ರೈತ ಹೋರಾಟಗಾರರನ್ನು ಸೇರಿಸಿಕೊಳ್ಳಬೇಕು ಎಂದು…
ಸುರಪುರ: ತಾಲೂಕ ವೀರಶೈವ ಲಿಂಗಾಯಕ ಸಮಿತಿಯಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ ಎರಡು ತಾಲೂಕಿನ ವೀರಶೈವ ಲಿಂಗಾಯತ…
ಸುರಪುರ: ಎಲ್ಲರು ತಮ್ಮ ಮನೆಯೊಳಗೆ ಸ್ವಚ್ಛತೆಗೆ ಆದ್ಯತೆ ನೀಡುತ್ತಾರೆ,ಅದರಂತೆ ಮನೆಯ ಹೊರಗೂ ಸ್ವಚ್ಛತೆಗೆ ಆದ್ಯತೆ ನೀಡಿದಲ್ಲಿ ಡೆಂಘೀ ಸೇರಿದಂತೆ ಯಾವುದೇ…