ಬಿಸಿ ಬಿಸಿ ಸುದ್ದಿ

ಕಿತ್ತೂರು ರಾಣಿ ಚೆನ್ನಮ್ಮಳ ಸಾಹಸ ಅವಿಸ್ಮರಣಿಯ-ಪ್ರಕಾಶ ಅಂಗಡಿ

ಸುರಪುರ; ಪ್ರಥಮ ಸ್ವಾತಂತ್ಯ್ರ ಸಂಗ್ರಾಮದ ಮುಂಚುಣಿಯ ಮಹಿಳಾ ಹೋರಾಟಗಾರ್ತಿ ಕಿತ್ತೂರು ಸಂಸ್ಥಾನದ ವೀರ ಮಾತೆ ಚೆನ್ನಮಳ ಸಾಹಸ, ಪರಾಕ್ರಮ ಸರ್ವಕಾಲಕ್ಕು ಅವಿಸ್ಮರಣಿಯ ಎಂದು ಬಸವಪ್ರಭು ವಿದ್ಯಾವರ್ಧಕ ಸಂಸ್ಥೆಯ ಕಾರ್ಯದರ್ಶಿ ಪ್ರಕಾಶ ಅಂಗಡಿ ಕನ್ನೆಳ್ಳಿ ಹೆಳಿದರು.

ನಗರದ ರಂಗಂಪೇಟೆಯ ಬಸವೇಶ್ವರ ಮಹಾವಿದ್ಯಾಲಯದಲ್ಲಿ ಇಂದು ಆಯೋಜಿಸಿದ್ದ ವೀರಮಾತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದತ್ತು ಪುತ್ರರಿಗೆ ಹಕ್ಕಿಲ್ಲವೆಂಬ ಬ್ರಿಟೀಶರ ಕಾನೂನಿಗೆ ಶಡ್ಡು ಹೋಡೆದು ಅದರ ವಿರುದ್ಧ ಹೋರಾಟಮಾಡಿ ಯಶಸ್ಸು ಕಂಡ ಮಹಿಳಾ ಮೋದಲ ಹೋರಾಟಗರ್ತಿ ಚೆನ್ನಮ್ಮ, ಕರ್ನಾಟಕ ಕಿತ್ತೂರು ಸಂಸ್ಥಾನವನ್ನು ಪ್ರತಿನಿಧಿಸಿ ಅಖಂಡ ಭಾರತದ ಗಮನ ಸೆಳೆದ ಚೆನ್ನಮಳ ಹೋರಾಟ ಇತಿಹಾಸವಾಗಿದೆ, ಬ್ರೀಟಿಷರಿಗೆ ಸಿಂಹ ಸ್ವಪ್ನವಾಗಿದ್ದ ಚೆನ್ನಮ್ಮಳ ದೈರ್ಯ, ಸಾಹಸ, ಹೋರಾಟ ಇಂದಿನ ಯುವ ಜನಾಂಗಕ್ಕೆ ಸ್ಪೂರ್ತಿ ಮತ್ತು ಪ್ರೇರಣೆಯಾಗಿದೆ ಎಂದು ಹೇಳಿದರು.

ಈ ಸಂಧರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ವೀರೆಶ ಹಳಿಮನಿ, ಪ್ರಮುಖರಾದ ಪ್ರವೀಣ ಜಕಾತಿ, ಮೌನೇಶ ಐನಾಪೂರ, ಸಿದ್ದಪ್ರಸಾದ ಪಾಟೀಲ್, ಸಲಿಂ ಪಾಶಾ ಸೇರಿದಂತೆ ಇತರರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

26 mins ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

55 mins ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

1 hour ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

1 hour ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

2 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

3 hours ago