ಬಿಸಿ ಬಿಸಿ ಸುದ್ದಿ

ಸುರಪುರ:ಕರುನಾಡ ವಿಜಯ ಸೇನೆ ಪದಾಧಿಕಾರಿಗಳ ನೇಮಕ

ಸುರಪುರ:ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಕರುನಾಡ ವಿಜಯ ಸೇನೆ ಸಂಘಟನೆಯ ಸಭೆ ನಡೆಸಿ ತಾಲೂಕು ಹಾಗೂ ನಗರ ಘಟಕಕ್ಕೆ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.

ಈ ಸಂದರ್ಭದಲ್ಲಿ ನೇಮಕಗೊಂಡ ಎಲ್ಲಾ ಪದಾಧಿಕಾರಿಗಳಿಗೆ ನಗರಸಭೆ ನಾಮನಿರ್ದೇಶಿತ ಸದಸ್ಯ ಹೊನ್ನಪ್ಪ ತಳವಾರ ಎಲ್ಲ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿದರು.ಸಂಘಟನೆಯ ತಾಲೂಕು ಅಧ್ಯಕ್ಷ ಮಲ್ಲು ವಿಷ್ಣು ಸೇನಾ ಅದ್ಯಕ್ಷತೆ ವಹಿಸಿದ್ದರು.

ನೂತನ ಪದಾಧಿಕಾರಿಗಳು: ತಾಲೂಕ ಉಪಾಧ್ಯಕ್ಷರು ರಮೇಶ್ ಯಾದವ, ರಾಮಕೃಷ್ಣ ನಾಯಕ, ತಾಲೂಕ ಕಾರ್ಯದರ್ಶಿ ಶಿವಕುಮಾರ್‍ಆ ಪೂಜಾರಿ,ತಾಲೂಕ ಮಾಧ್ಯಮ ಸಲಹೆಗಾರರಾಗಿ ಮುರಳಿ ರಂಗಂಪೆಟ್, ತಾಲೂಕ ಸಂಚಾಲಕನಾಗಿ ಇಸ್ಮೈಲ್ ತಿಮ್ಮಾಪುರ್, ಯೂತ್ ಅಧ್ಯಕ್ಷರಾಗಿ ಮಹೇಶ್ ಯಾದವ್ ರಂಗಂಪೆಟ್, ಯೂತ್ ಉಪಾಧ್ಯಕ್ಷರಾಗಿ ಮಮ್ಮದ್ ಮುಬಾರಕ್ ಒಂಟಿ, ಗೌರವಾಧ್ಯಕ್ಷರಾಗಿ ಯಾದವ್, ನಗರ ಕಾರ್ಮಿಕರ ಅಧ್ಯಕ್ಷರಾಗಿ ದಾವಲ್ ಮಲ ಯಾದವ್, ಸುರಪುರ ನಗರ ಘಟಕ ಉಪಾಧ್ಯಕ್ಷರಾಗಿ ದೇವರಾಜ್ ಕರಾಟೆ ಮಾಸ್ಟರ್, ನಗರ ಘಟಕ ಕಾರ್ಯದರ್ಶಿಯಾಗಿ ಗೋಪಾಲನಾಯಕ ಬೈರಿ, ನಗರ ಘಟಕ ಸಹಕಾರ್ಯದರ್ಶಿ ದೇವರಾಜ್ ಬಿಚ್ಚುಗತ್ತಿ ,ರತ್ತಾಳ ಗ್ರಾಮ ಘಟಕ ಅಧ್ಯಕ್ಷರಾಗಿ ವೀರೇಶ್ ಯಾದವ್, ರಂಗಂಪೆಟ್ ಯೂತ್ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಸಿದ್ದರಾಮ ಎಲಿಗಾರ್ ರಂಗಂಪೆಟ್, ಯೂತ್ ಸಂಘಟನಾ ಕಾರ್ಯದರ್ಶಿಯಾಗಿ ಕೃಷ್ಣ ಬೋವಿ, ಸಂಘಟನೆಯ ಸದಸ್ಯರು ಹನುಮಂತ ರತಾಳ ಶಿವು ಸದಸ್ಯರು ದೇವರಾಜ್ ಸದಸ್ಯರು ಮಲ್ಲು ಯಾದವ್ ಸದಸ್ಯರು ಇನ್ನೂ ಅನೇಕರು ಕೂಡ ಭಾಗವಹಿಸಿದ್ದರು.

emedialine

Recent Posts

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

19 mins ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

3 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

5 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

18 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

20 hours ago