ಕಲಬುರಗಿ: ನಗರದ ಗುಬ್ಬಿ ಕಾಲೋನಿಯಲ್ಲಿ ನೂತನ ಧನ್ವಂತರಿ ಜಾನಪದ(ನಾಟಿ) ಆಯುರ್ವೇದ ಹಾಗೂ ಪಂಚಕರ್ಮ ಚಿಕಿತ್ಸಾಲಯವನ್ನು ಮಳಖೇಡನ ಹಜರತ್ ಸೈಯದ್ ಮುಸ್ತಾಫಾ ಬಾಬಾ ಖಾದ್ರಿ ಸಜ್ಜದೆ ನಶಿನ್ ಅವರು ರಿಬ್ಬನ್ ಕತರಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಹರ್ಷಾನಂದ ಎಸ್. ಗುತ್ತೇದಾರ, ಮಾಪಣ್ಣ. ಎಸ್. ಗಂಜಗಿರಿ, ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಸಿದ್ರಾಮ ಮಾಡ್ಯಾಳಕರ್, ಕಾರ್ಯದರ್ಶಿ ರಮೇಶ್ ಗಂಜಿ, ಸಹಕಾರ್ಯದರ್ಶಿ ಬಸವರಾಜ ದೇಗಲಮಡಿ ಹಾಗೂ ತಾಲೂಕು ಅಧ್ಯಕ್ಷ ಈರಣ್ಣ ರಾಂಪುರೆ, ವೈದ್ಯ ನಾಗವೇಣಿ ಎ. ಬಿರಾದಾರ ಹಾಗೂ ಸಿಬ್ಬಂದಿವರ್ಗದವರು ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…