ಕಲಬುರಗಿ: ನೆಹರೂ A370&35A ಗಳನ್ನು ವಿರೋಧದ ನಡುವೆಯೂ ಸಂವಿಧಾನದಲ್ಲಿ ಸೇರಿಸಿಬಿಟ್ಟಿದ್ದರು ಈಗ ಆ ಎರಡು ಅನಿಷ್ಟ ಕಾನೂನುಗಳಿಗೆ ಮೋದಿ ಸರಕಾರ ಎಳ್ಳು ನೀರು ಬಿಡುವ ಮೂಲಕ ಅಂಬೇಡ್ಕರ್ ಅವರ ರಾಷ್ಟ್ರೀಯ ವಾದಕ್ಕೆ ಗೌರವ ದೊರಿದ್ದಾರೆಂದು ನೆಹರು ಯುವ ಕೇಂದ್ರ ಯುವ ಕಾರ್ಯಕರ್ತ ವಿಕಾಸ ನೀಲಾ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿಶೇಷಾಧಿಕಾರ ನೀಡುವ ಸಂವಿಧಾನದ ಕಲಂ 370, 35ಎ ಅನ್ನು ರದ್ದು ಗೊಳಿಸುವ ತಿದ್ದುಪಡಿ ವಿಧೇಯಕವನ್ನು ರಾಜ್ಯಸಭೆಯಲ್ಲಿ ಮಂಡಿಸಿ, ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಗೃಹ ಸಚಿವ ಅಮೀತ್, ಕೇಂದ್ರ ಸಚಿವರಿಗೆ, ರಾಜ್ಯಸಭೆ, ಲೋಕಸಭೆ ಸಂಸತ್ ಸದಸ್ಯರಿಗೆ ಹಾರ್ಧಿಕ ಅಭಿನಂದನೆ ಸಲ್ಲಿಸಿದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
View Comments
ರಾಯಚೂರು: ಜವಾಹರಲಾಲ್ ನೆಹರೂ A370&35A ಗಳನ್ನು ವಿರೋಧದ ನಡುವೆಯೂ ಸಂವಿಧಾನದಲ್ಲಿ ಸೇರಿಸಿಬಿಟ್ಟಿದ್ದರು ಈಗ ಆ ಎರಡು ಅನಿಷ್ಟ ಕಾನೂನುಗಳಿಗೆ ಮೋದಿ ಸರಕಾರ ಎಳ್ಳು ನೀರು ಬಿಡುವ ಮೂಲಕ ಅಂಬೇಡ್ಕರ್ ಅವರ ರಾಷ್ಟ್ರೀಯ ವಾದಕ್ಕೆ ಗೌರವ ದೊರಿದ್ದಾರೆಂದು ನೆಹರು ಯುವ ಕೇಂದ್ರ ಯುವ ಕಾರ್ಯಕರ್ತ ನಾಗೇಶ ನಾಯಕ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿಶೇಷಾಧಿಕಾರ ನೀಡುವ ಸಂವಿಧಾನದ ಕಲಂ 370, 35ಎ ಅನ್ನು ರದ್ದು ಗೊಳಿಸುವ ತಿದ್ದುಪಡಿ ವಿಧೇಯಕವನ್ನು ರಾಜ್ಯಸಭೆಯಲ್ಲಿ ಮಂಡಿಸಿ, ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಗೃಹ ಸಚಿವ ಅಮೀತ್, ಕೇಂದ್ರ ಸಚಿವರಿಗೆ, ರಾಜ್ಯಸಭೆ, ಲೋಕಸಭೆ ಸಂಸತ್ ಸದಸ್ಯರಿಗೆ ಹಾರ್ಧಿಕ ಅಭಿನಂದನೆ ಸಲ್ಲಿಸಿದರು.