ಕಲಬುರಗಿ: ಪಿಲ್ಟರಬೆಡ್ ಬಡಾವಣೆಯಲ್ಲಿರುವ ಪಾರ್ವತಿ ಈಶ್ವರ ಕಲ್ಯಾಣ ಮಂಟಪದಲ್ಲಿ ಸ್ವತಂತ್ರ ಹೋರಾಟಗಾರರಾದ ಸೀತರಾಮ ಭೀಮು ನಾಯಕ ಇವರಿಗೆ ಇವರ ಸಮಾಜ ಸೇವೆಯನ್ನು ಗುರುತಿಸಿ ಅಂತರಾಷ್ಟ್ರೀಯ ಶಾಂತಿ ವಿಶ್ವವಿದ್ಯಾಲಯ ಜರ್ಮನ್ ಅವರು ಗೌರವ ಡಾಕ್ಟರೇಟ್ ಪದವಿ ನೀಡಿದಕ್ಕಾಗಿ ಶ್ರೀ ತ್ರಿವೇಣಿ ಪೀಠ ಶ್ರೀ ಮಹಾಕಾಳಿ ಚಾರಿಟೇಬಲ್ ಆಂಡ್ ವೆಲಪೇರ್ ಟ್ರಸ್ಟ್ ವತಿಯಿಮದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪರಮ ಪೂಜ್ಯ ಶ್ರೀ ಪರ್ವತಲಿಂಗ ಪರಮೇಶ್ವರ ಮಹಾರಾಜರು, ಶ್ರೀ ಬಳಿರಾಮ ಮಹಾರಾಜರು, ಪಾಲಿಕೆ ಸದಸ್ಯರಾದ ಕೃಷ್ಣಾ ನಾಯಕ, ಚನ್ನವೀರ ಲಿಂಗನವಾಡಿ, ಮುಖಂಡರಾದ ಓಂಕಾರ ಚವ್ಹಾಣ, ಪ್ರೇಮಸಿಂಗ್ ಚವ್ಹಾಣ, ಶಿವಾನಂದ ಚವ್ಹಾಣ, ಈಶ್ವರ ಚವ್ಹಾಣ, ಸಂತೋಷ ಚವ್ಹಾಣ, ಆನಂದ ಚವ್ಹಾಣ, ವಸಂತ ಜಾಧವ, ಕೃಷ್ಣ ವಿಠ್ಠಲ್ ಜಾಧವ, ಮಾಣಿಕ ಸಿಂಗ್ ಅಭಕಾರಿ, ಮಾಣಿಕ ಸಿಂಗ್ ಪಿಎಸ್ಐ, ರಾಮಕಿಶನ್ ಚವ್ಹಾಣ, ಶಾಮ ನಾಯಕ, ರಾಜು ಚೌವ್ಹಾಣ, ರಾಕೇಶ ಚವ್ಹಾಣ ಇದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…