ಮಹಾಲಿಂಗಪ್ಪ ಇಂಗಿನಶೆಟ್ಟಿಗೆ ಕಸಾಪದಿಂದ ರಾಜ್ಯೋತ್ಸವ ಗೌರವ ಪ್ರಶಸ್ತಿ ಪ್ರದಾನ

0
50

ಶಹಾಬಾದ: ಕಲಬುರಗಿಯಲ್ಲಿ ಕಸಾಪದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಿರಿನುಡಿ ಸಂಭ್ರಮ ಕಾರ್ಯಕ್ರಮದಲ್ಲಿ ನಗರದ ಮಹಾಲಿಂಗಪ್ಪ ಇಂಗಿನಶೆಟ್ಟಿ ಅವರು ವಚನ ಸಾಹಿತ್ಯವನ್ನು ಪ್ರಸಾರ ಮಾಡುವಲ್ಲಿ ಅವಿರತ ಶ್ರಮಿಸಿದಕ್ಕಾಗಿ ಜಿಲ್ಲಾ ರಾಜ್ಯೋತ್ಸವ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here