ಕಲಬುರಗಿ: ಪ್ರಶಾಂತ್ ಕಲ್ಲೂರ್ ನೇತೃತ್ವದ ವೀರಶೈವ ಲಿಂಗಾಯತ ಮಹಾ ವೇದಿಕೆ ಕಲ್ಬುರ್ಗಿ ಜಿಲ್ಲಾ ಸಮಿತಿ ವತಿಯಿಂದ ಶರಣಬಸವೇಶ್ವರ ಸಂಸ್ಥಾನದ ಒಂಬತ್ತನೇ ಪೀಠಾಧಿಪತಿಗಳಾದ ಪರಮಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಜನ್ಮದಿನದ ನಿಮಿತ್ಯ ಕಲ್ಯಾಣ ಕರ್ನಾಟಕ ಭಾಗದ ಆರಾಧ್ಯದೈವರಾದ ಶರಣಬಸವೇಶ್ವರರ ಕರ್ತೃಗದ್ದುಗೆ ಒಂದು ಲಕ್ಷ ಪುಷ್ಪ ಬಿಲ್ವಾ ಅರ್ಚನೆ ಮತ್ತು ಇಷ್ಟಲಿಂಗ ಪೂಜೆ ಹಾಗೂ ಲಿಂಗ ದೀಕ್ಷೆ ಕಾರ್ಯಕ್ರಮವು ಷ.ಬ್ರ ಪರ್ವತೇಶ್ವರ ಶಿವಾಚಾರ್ಯ ಬೆಳಗುಂಪಿ ಮಠ ಮತ್ತು ಷ ಬ್ರ ಗುರುಮೂರ್ತಿ ಶಿವಾಚಾರ್ಯರು ಪಾಳಾ ಮಠ ಮತ್ತು ಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ಪರಮ ಪೂಜ್ಯ ಡಾ. ಶರಣಬಸಪ್ಪ ಅಪ್ಪಾ ಅಪ್ಪಾ ಹಾಗೂ ಮಾತೃಶ್ರೀ ದಾಕ್ಷಾಯಿಣಿ ಅವ್ವಾ ಅವರ ದಿವ್ಯ ಸಾನಿಧ್ಯದಲ್ಲಿ ನೇರವೇರಿತು.
ಈ ಕಾರ್ಯಕ್ರಮದಲ್ಲಿ ವೀರಶೈವ ಲಿಂಗಾಯತ ಮಹಾ ವೇದಿಕೆ ರಾಜ್ಯ ಅಧ್ಯಕ್ಷರಾದ ಪ್ರಶಾಂತ ಕಲ್ಲೂರ ಮತ್ತು ಜಿಲ್ಲಾ ಅಧ್ಯಕ್ಷರಾದ ದಯಾನಂದ ಪಾಟೀಲ್ ಮತ್ತು ರಾಜ್ಯ ಸಮಿತಿ ಸದಸ್ಯ ಶ್ರೀಧರ ನಾಗನಹಳ್ಳಿ ಮತ್ತು ಜಿಲ್ಲಾ ಉಪಾಧ್ಯಕ್ಷರಾದ ಕಲ್ಯಾಣರಾವ ಪಾಟೀಲ್ ಕಣ್ಣಿ,ಪ್ರಧಾನ ಕಾರ್ಯದರ್ಶಿ ಸುನೀಲ್ ಮಹಾಗಾವಂಕರ್, ಕಾರ್ಯದರ್ಶಿ ಮಹೇಶಚಂದ್ರ ಪಾಟೀಲ್ ಕಣ್ಣಿ, ಆನಂದ ಕಣಸೂರ, ಸತೀಶ ಮಾಹೂರ, ಗುರುರಾಜ ಅಂಬಾಡಿ, ಸತೀಶ್ ಕೂಣಿನ, ಗುರುರಾಜ ಸುಂಟನೂರ ಸುನೀಲ್ ಕೂಳಕೂರ, ಕಿರಣ ಕಣ್ಣಿ, ಪ್ರಜ್ವಲ, ನಾಗೇಶ, ಶಾಂತು ರೇವೂರ, ವಿಜಯ ಪುರಾಣಿಕ, ಅಣ್ಣರಾಯ ಹೀರೆಗೌಡ, ಶರಣು ಕರೆಕಲ್, ಅಜಯ್ ರೆಡ್ಡಿ, ಮಂಜು ವಾರದ್, ಅವಿನಾಶ ಗೂಬ್ಬೂರ, ಶಿವಕುಮಾರ್ ಸಾವಳಗಿ, ಆನಂದ ಕೇಶವ,ವೀಜಯಕುಮಾರ ಪಾಟೀಲ್, ಶಿವರಾಜ ಸಲಾಕಿ ನಿಖಿಲ್ ಬಿಲಗುಂದಿ, ಮತ್ತು ಸಮುದಾಯದ ಮುಖಂಡರು ಮತ್ತು ಮಹಾವೇದಿಕೆ ಪಧಾದಿಕಾರಿಗಳು ಉಪಸ್ಥಿತರಿದ್ದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…