ಅವಿನಾಶ ಕುಲಕರ್ಣಿಗೆ ಬೀದಿ ಬದಿ ವ್ಯಾಪಾರಿಗಳ ಸಂಘದಿಂದ ಸನ್ಮಾನ

0
8

ಕಲಬುರಗಿ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ವಹಿಸಿಕೋಂಡ ಅವಿನಾಶ ಕುಲಕರ್ಣಿ ಅವರನ್ನು ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘದ ಸಂಸ್ಥಾಪಕ ಅಧ್ಯಕ್ಷ ಜಗನ್ನಾಥ ಸೂರ್ಯವಂಶಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನ್ಯಾಯವಾದಿ ಗುರುರಾಜ ತಿಳಗೋಳ, ಡಾ. ವೇದಮೂರ್ತಿ, ಸಚಿನ ಪರತಬಾದ್, ದತ್ತು ಬಾಸಗಿ, ರಾಮ ಪೂಜಾರಿ, ಬಾಬು ಪ್ರಿಟ್, ಶಿವಾನಂದ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here