ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯವು ಸಮಾಜ ಕಾರ್ಯ ವಿಷಯದಲ್ಲಿ ಮೀನಾಕ್ಷಿ ಲಕ್ಷ್ಮಣರಾವ ಅವರಿಗೆ ಪಿಹೆಚ್.ಡಿ. ಪದವಿ ಪ್ರಕಟಿಸಿದೆ.
ಡಾ. ಕೆ.ಎಸ್. ಮಾಲಿಪಾಟೀಲ ಅವರ ಮಾರ್ಗದರ್ಶನದಲ್ಲಿ “ರೋಲ್ ಆಫ್ ಆನ್ ಆರ್ಗನೈಜ್ಡ್ ವರ್ಕಿಂಗ್ ವುಮೆನ್ ಇನ್ ಚೇಂಜಿಂಗ್ ಫ್ಯಾಮಿಲಿ ಸ್ಟೇಟಸ್ ವಿಥ್ ಸ್ಪೇಷಲ್ ರೆಫರೆನ್ಸ್ ಟು ಹೈದ್ರಾಬಾದ್ ಕರ್ನಾಟಕ ರಿಜನ” ವಿಷಯ ಕುರಿತು ಮೀನಾಕ್ಷಿ ಲಕ್ಷ್ಮಣರಾವ ಪ್ರಬಂಧವನ್ನು ಮಂಡಿಸಿದ್ದರು.
ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…