ಕಲಬುರಗಿ: ನವ ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಭೀಮರಾಯ ಎಂ. ಕಂದಳ್ಳಿ, ಪ್ರಧಾನ ಕಾರ್ಯದರ್ಶಿ ಮರೆಪ್ಪ ಎಚ್.ರತ್ನನಡಗಿ ಅವರ ನೇತೃತ್ವದಲ್ಲಿ ತಾಲೂಕಿನ ಪಟ್ಟಣ ಸರ್ಕಲ್ನಲ್ಲಿ ಬರುವ ಎಲ್ಲಾ ಗ್ರಾಮದ ಕಾರ್ಮಿಕರನ್ನು ನೇಮಕ ಮಾಡಲಾಗಿದೆ.
ಬುದ್ದಪ್ಪ ಪೆÇೀತೆಕರ (ಅಧ್ಯಕ್ಷ), ಬಾಬು ಆಲೂರ್, ರಾಮಚಂದ್ರ ಸರಸಂಬಿ, ರವೀಂದ್ರ ಡೇಂಗಿ (ಉಪಾಧ್ಯಕ್ಷರು), ಮಲ್ಲಿಕಾರ್ಜುನ ಸಾವಿರೆ, ಆನಂದ್ ರಾಮಯ್ಯ, ಅನ್ವರ್ ಪಟೇಲ್ ಚಾಂದ ಪಟೇಲ್ (ಸಂಘಟನೆ ಕಾರ್ಯದರ್ಶಿಗಳು), ನಾಗಪ್ಪ ಮೂಗಳಿ (ಪ್ರಧಾನ ಕಾರ್ಯದರ್ಶಿ), ಶಿವಾನಂದ್ ಕಡಣಿ (ಖಜಾಂಚಿ), ಆಯ್ಕೆಮಾಡಲಾಯಿತು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…