ಅನೇಕಲ್: ಗಂಧದನಾಡು ಜನಪರ ವೇದಿಕೆ-ಗಜವೇ ಆಯೋಜನೆಯಲ್ಲಿ ಬಮೂಲ್ ಮಾಜಿ ಅಧ್ಯಕ್ಷ ಹಾಗೂ ಬೆಂ.ದ.ವಿ.ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಆರ್. ಕೆ. ರಮೇಶ್ ರವರ 53ನೇ ಹುಟ್ಟು ಹಬ್ಬದ ಪ್ರಯುಕ್ತ ಕೋಣನಕುಂಟೆಯ ಈಶ್ವರಿ ಲೇಔಟ್ ನಲ್ಲಿ ಇಂದು “ಉಚಿತ ಆರೋಗ್ಯ ತಪಾಸಣಾ ಶಿಬಿರ”ವನ್ನು ಆಯೋಜಿಸಲಾಗಿತ್ತು.
ಆಕ್ಸ್ಫರ್ಡ್ ಆಸ್ಪತ್ರೆ, ಕೇಂದ್ರಿಯ ಆಯುರ್ವೇದ ಸಂಶೋಧನಾ ಸಂಸ್ಥೆ(CCRAS) ಹಾಗೂ ಕಗ್ಗಲೀಪುರದ ಸರ್ಕಾರಿ ಆಸ್ಪತ್ರೆಯ NCD ತಂಡ ಭಾಗವಹಿಸಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ CCRASನ ವೈದ್ಯರಾದ ಡಾ||ಮೇಧ, ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಂದ್ರ, ಗಜವೇ ಸಂಸ್ಥಾಪಕ ಅಧ್ಯಕ್ಷರಾದ ವಿಜಯರಾಮ, ಗಜವೇ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಸ್ವಾಭಿಮಾನಿ ಸತೀಶ್, ಆಕ್ಸ್ಫರ್ಡ್ ಆಸ್ಪತ್ರೆಯ ಶಿಬಿರ ಸಂಯೋಜಕರಾದ ರಘು, ಕಗ್ಗಲೀಪುರ ಸರ್ಕಾರಿ ಆಸ್ಪತ್ರೆಯ NCD ತಂಡದ ಅರುಣ್ ಕುಮಾರ್, ಶಶಿಕಲಾ, ಸರಿತಾ, ಸ್ಥಳೀಯ ಆಯೋಜಕರಾದ ಚೇತನ್ ರೆಡ್ಡಿ, ಶ್ರೀರಾಮ್, ವಿನುತಾ ಹೇರಳೆ, ಗಜವೇ ಬೆಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೇಮಂತ್ ಕುಮಾರ್, ಬೆಂ.ದ.ವಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಅರ್ಜುನ್ ಜಿ.ಆರ್ ಸೇರಿದಂತೆ ಹಲವರು ಹಾಜರಿದ್ದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…