ಕಲಬುರಗಿ: ನಗರದ ಜಯತೀರ್ಥ ಕಲ್ಯಾಣ ಮಂಟಪದಲ್ಲಿ ಗಂಗೋತ್ರಿ ವೇದ ಪಾಠ ಶಾಲೆಯ ರಜತ ಮೋಹತ್ಸವ ಅಂಗವಾಗಿ ಶಿವ ಸತ್ರ ಯಾಗ, ಅತಿ ರುದ್ರ ಯಾಗ ಪವಮಾನ ಯಾಗ ಕಾರ್ಯಕ್ರಮದಲ್ಲಿ ಡಾ.ಕಿಶೋರ ದೇವಳಗಾಂವಕರ್, ಡಾ.ಗುರುರಾಜ ದೇಶಪಾಂಡೆ, ಡಾ.ಕೆ.ಶ್ರೀನಿವಾಸ, ಡಾ.ದಾಮೋಧರ ಪಾಟೀಲ ಇವರನ್ನು ವೇದ ಬ್ರಹ್ಮ ಶ್ರೀ ಮೋಹನ ಭಟ್ಟ ಜೋಶಿ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಹುಬ್ಬಳ್ಳಿಯ ಗಾಯಿತ್ರಿ ತಪೆÇೀವನದ ಪೂಜ್ಯ ಶ್ರೀ ಪ್ರಣವಾನಂದ ಸ್ವಾಮೀಜಿ, ಯಾದಗಿರಿ ಜಿಲ್ಲೆಯ ಕೂಡಲಗಿ ಪೂಜ್ಯ ಮಹಾರಾಜರು, ಯೋಗೇಶ ಭಟ್ಟ ಜೋಶಿ, ಲೋಕೇಶ ಭಟ್ಟ ಜೋಶಿ, ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಕೂಡ ನೂತನ ಅಧ್ಯಕ್ಷ ಅವಿನಾಶ ಕುಲಕರ್ಣಿ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಜಗದೀಶ್ ಹುನಗುಂದ, ಬಿಜೆಪಿ ನಾಯಕ ಗುರುರಾಜ ಭಾರತನೂರ, ಜಿಮ್ಸ್ ನಿರ್ದೇಶಕ ಪ್ರಹ್ಲಾದ ಪೂಜಾರಿ, ದಯಾಘನ ಧಾರವಾಡಕರ್, ಅಪ್ಪು ಕಣಕಿ, ಶಾಮರಾವ ಬೆಳಗುಂಪಿ, ಸುರೇಶ ಯಾಳವಾರ, ಗೋಪಾಲ ಕುಲಕರ್ಣಿ, ಶ್ರೀನಿವಾಸ ದೇಸಾಯಿ, ಮಂಜುನಾಥ ಕುಲಕರ್ಣಿ, ನರಸಿಂಹ ಕುಲಕರ್ಣಿ ಜೇವರ್ಗಿ, ಮಾತೆಯರು, ಹಿರಿಯರು, ವಿಪ್ರ ಗಣ್ಯರು, ದೇಶದ ವಿವಿಧ ಭಾಗಗಳಿಂದ ಬಂದ ವಿಪ್ರ ಆಚಾರ್ಯರು, ಗುರುಗಳು, ವೇದ ಪಂಡಿತರು, ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಗಂಗೋತ್ರಿ ವೇದ ಪಾಠ ಶಾಲೆಯ ಅಪರಾ ಶಿಶ್ಯ ಬಳಗದವರು ಇದ್ದರು.
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…