ಕಲಬುರಗಿ: ನಗರದ ಗೋದುತಾಯಿ ಬಡಾವಣೆಯಲ್ಲಿರುವ ಮದರ್ ತೆರೆಸಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನವೆಂಬರ್ 14ರಂದು ಪಂಡಿತ ಜವಾಹರಲಾಲ ನೆಹರು ಜನ್ಮದಿನ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪಂಡಿತ ನೆಹರು ಅವರು ಮಕ್ಕಳ ಮೇಲೆ ಇದ್ದ ಪ್ರೀತಿ, ಮಮತೆಯನ್ನು ಮಕ್ಕಳಿಗೆ ಪ್ರಾಂಶುಪಾಲರು ಮಾಹಿತಿ ನಿಡಿದರು.
ಮಕ್ಕಳ ದಿನಾಚರಣೆ ಅಂಗವಾಗಿ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಯಿತು. ಪುಟ್ಟ ಪುಟ್ಟ ಮಕ್ಕಳು ವಿವಿಧ ವೇಷ ಭೂಷಣದೊಂದಿಗೆ ಪ್ಯಾನ್ಸಿ ಡ್ರೆಸ್ ಸ್ಪರ್ಧೆ, ಬಟರ್ ಪ್ಲೇ ಸ್ಪರ್ಧೆ, ನೃತ್ಯ, ಸಾಮೂಹಿಕ ನೃತ್ಯ, ಸಂಗೀತ ಕಾರ್ಯಕ್ರಮ, ಭಾಷಣ, ಆಶುಭಾಷಣ, ನಾಟಕ, ಇನ್ನೂ ಅನೇಕ ವೈವಿದ್ಯಮಯವಾದ ಕಾರ್ಯಕ್ರಮಗಳು ಜರುಗಿದವು. ಮಕ್ಕಳು ಅತೀ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಒಟ್ಟಾರೆಯಾಗಿ ಮಕ್ಕಳ ದಿನಾಚರಣೆ ಅದ್ದೂರಿಯಾಗಿ ಆಚರಿಸಲಾಯಿತು.
ಮಕ್ಕಳ ದಿನಾಚರಣೆ ನಿಮಿತ್ಯ ಎಲ್ಲ ಮಕ್ಕಳಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಸವರಾಜ ಭೀಮಳ್ಳಿ, ಉಪಾಧ್ಯಕ್ಷರಾದ ಎಂ.ವೈ.ಪಾಟೀಲ್ ಹಾಗೂ ಕಾರ್ಯದರ್ಶಿ ಶಿವಪುತ್ರಪ್ಪಾ ಡೆಂಕಿ ಶುಭ ಕೋರಿದ್ದಾರೆ. ಹಾಗೂ ಶಾಲೆಯ ಪ್ರಾಂಶುಪಾಲರಾದ ನಾಗೇಂದ್ರ ಬಡಿಗೇರ್, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಮಕ್ಕಳಿಗೆ ಶುಭಾಶಯ ಕೋರಿದ್ದಾರೆ.
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…
ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…
ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ ಕಲಬುರಗಿ…
ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…
ಸುರಪುರ:ಕರ್ನಾಟಕ ರಂಗಕ್ಷೇತ್ರಕ್ಕೆ ಹಿರಿಯ ನಾಟಕಕಾರರಾಗಿದ್ದ ಸಿ.ಜಿ.ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ…
ಸುರಪುರ: ಮೇರು ಸಾಹಿತಿ ಡಾ.ಕಮಲಾಹಂಪನಾ ಅವರ ಕೃತಿಗಳನ್ನು ಓದುವದು ಹಾಗೂ ಆ ಕೃತಿಗಳು ಸಾಮಾನ್ಯ ಜನರಿಗೆ ಸಿಗುವಂತೆ ಮಾಡುವದು ಇಂದಿನ…