ಬಿಸಿ ಬಿಸಿ ಸುದ್ದಿ

ಮಕ್ಕಳ ಆನ್ ಲೈನ್ ಸಾಹಿತ್ಯ ಮೇಳ ಸಪ್ತಾಹ

ಸುರಪುರ: ಮಕ್ಕಳ ದಿನಾಚರಣೆಯ ಅಂಗವಾಗಿ ಅಜೀಮ ಪ್ರೇಮಜಿ ವಿಶ್ವವಿದ್ಯಾಲಯದ ವತಿಯಿಂದ ಸಾಹಿತ್ಯದೆಡೆಗೆ ಮಕ್ಕಳ ಪ್ರತಿಸ್ಪಂದನೆ ಕಾರ್ಯಕ್ರಮವನ್ನು ಶಿಕ್ಷಕರ ಕಲಿಕಾ ಕೇಂದ್ರ ದರ್ಬಾರದಲ್ಲಿ ಹಮ್ಮಿಕೊಳ್ಳಲಾಯಿತು.

5 ದಿನಗಳವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕತೆ ಕವನ ಅಭಿನಯ ಸಂಭಾಷಣೆ ಸಾಹಿತ್ಯದ ಕಡೆಗೆ ಮಕ್ಕಳಲ್ಲಿ ಆಸಕ್ತಿಯನ್ನುಂಟು ಮಾಡುವುದು ಈ ಕಾರ್ಯಕ್ರಮದ ಮೂಲ ಆಶಯ. ಮಾದರಿಯ ಪ್ರಾಥಮಿಕ ಶಾಲೆ ದರಬಾರ ಶಾಲೆಯ ಮಕ್ಕಳು ಭಾಗವಹಿಸಿದ್ದರು.

ಮೈತ್ರಿ ವಾಸುದೇವ್ ರವರು ಮಕ್ಕಳಿಗೆ ಅಜ್ಜಿಯ ಕಥೆಯನ್ನು ಹಾವ ಭಾವ ಸ್ಪಷ್ಟ ಉಚ್ಚಾರಣೆಯೊಂದಿಗೆ ಹೇಳುತ್ತಾ ಅಲ್ಲಲ್ಲಿ ಮಕ್ಕಳೊಂದಿಗೆ ಸಂಭಾಷಿಸುತ್ತಿದ್ದರು . ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಶನ್ ನ ಉಮಾಶಂಕರ ಪೆರಿಯೋಡಿ ಅವರು ಗಟ್ಟಿ ಓದು ಎಂಬ ವಿಷಯದ ಕುರಿತು ಚರ್ಚಿಸಿದರು .

ಕಾರ್ಯಕ್ರಮದಲ್ಲಿ ಮಕ್ಕಳು ತಾವು ಕೇಳಿರುವ ಅಜ್ಜಿಯ ಕಾಲ್ಪನಿಕ ಚಿತ್ರವನ್ನು ರಚಿಸಿ ಪ್ರದರ್ಶಿಸಲಾಯಿತು ಕಾರ್ಯಕ್ರಮದಲ್ಲಿ ಶಿಕ್ಷಕರಾದ ರೇಷ್ಮಾ ಮಹಾಲಕ್ಷ್ಮಿ ಅಜೀಂ ಪ್ರೇಮ್ ಜಿ ಫೌಂಡೇಶನ್ ನ ಪರಮಣ್ಣ ತೆಳಗೇರಿ ಅನ್ವರ್ ಜಮಾದರ್ ಭಾಗವಹಿಸಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

39 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

45 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

48 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

52 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

55 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

1 hour ago