ಮಕ್ಕಳ ದಿನಾಚರಣೆ ನಿಮಿತ್ಯ ಮಕ್ಕಳೇ ಅತಿಥಿಗಳು

0
81

ಕಲಬುರಗಿ: ಉದನೂರು ಅಪ್ಪಾಜಿ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನದ ದಿನ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕುಮಾರ . ಅಪ್ಪಾಜಿ ರಾಜ್ ಕುಮಾರ್ ರವರು ಜವಹರಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕುಮಾರಿ ರಕ್ಷಿತಾ, ತೇಜಿರಾಯ ಕುಮಾರ, ಶಿವಲಿಂಗ್, ಮಲ್ಲಿಕಾರ್ಜುನ್, ಕಮಾರಿ, ಪವಿತ್ರ, ಶರಣಬಸಪ್ಪ ಕುಮಾರ, ಯಲ್ಲಾಲಿಂಗ ಗುಂಡೇರಾಯ ಸೇರಿದಂತೆ ಮುಖ್ಯಗುರುಗಳು, ಶಿಕ್ಷಕರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here