ಬಿಸಿ ಬಿಸಿ ಸುದ್ದಿ

ಸುರಪುರ: ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಸುರಪುರ: ಹುಣಸಗಿ ತಾಲ್ಲೂಕಿನ ಬೊಮ್ಮಗುಡ್ಡ ಗ್ರಾಮದ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರರು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ನೇತೃತ್ವದಲ್ಲಿ ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ನಗರದ ತಮ್ಮ ಗೃಹ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲರಿಗು ಪಕ್ಷದ ಶಾಲು ಹಾಕಿ ಬರಮಾಡಿಕೊಂಡು ಮಾತನಾಡಿದ ಮಾಜಿ ಶಾಸಕರು,ನಿಮ್ಮ ಕಷ್ಟಗಳಿಗೆ ನಾವು ನಿಮ್ಮ ಜೊತೆ ಇರುತ್ತೇವೆ ಹಾಗೂ ಕ್ಷೇತ್ರದಲ್ಲಿ ಮತ್ತೋಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರಕ್ಕೆ ತರಬೇಕು ಇದಕ್ಕೆ ತಾಲ್ಲೂಕಿನ ಹಿರಿಯ ಕಿರಿಯ ಮುಖಂಡರುಗಳು ಪಕ್ಷದ ಕಾರ್ಯಕರ್ತರು ಒಗ್ಗೂಡಿ ದುಡಿಯಬೇಕು ಎಂದು ಹೇಳಿದರು.

ನಂತರ ಮುಖಂಡರಾದ ಯಮನಪ್ಪ ಗುತ್ತೇದಾರ, ಸಂಗಪ್ಪ ಪೀರಪ್ಪ ಹರಿಜನ, ವೆಂಕಟೇಶ ಅಂಬಿಗೆರ, ಪರಮಣ್ಣ ಹರಿಜನ, ರಾಮಣ್ಣ ಹರಿಜನ, ಶರಣಪ್ಪ ಹರಿಜನ, ಯಂಕಪ್ಪ ಹರಿಜನ, ಶೇಕಪ್ಪ ಹರಿಜನ, ರಂಗಪ್ಪ ಹರಿಜನ, ನಂದಪ್ಪ ಹರಿಜನ(ರಾಜವಾಳ), ಬಸಪ್ಪ ಹರಿಜನ(ರಾಜವಾಳ), ಹಣಮಂತ್ರಾಯ ಹರಿಜನ, ಪರಶುರಾಮ ಹರಿಜನ ಹಾಗೂ ಇತರರು ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮುಖಂಡರಾದ ವಿಠ್ಹಲ್ ಯಾದವ, ವೆಂಕೋಬ ಸಾಹುಕಾರ ಪ್ರಥಮ ದರ್ಜೆ ಗುತ್ತೇದಾರರು, ಮಲ್ಲಣ್ಣ ಸಾಹುಕಾರ ನರಸಿಂಗಪೇಟ, ನಿಂಗರಾಜ ಬಾಚಿಮಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ರವಿ ಸಾಹುಕಾರ ಆಲ್ದಾಳ, ಅಂಬ್ರೇಶಗೌಡ ಕೋನ್ಹಾಳ, ಪರಮಣ್ಣಗೌಡ ಕೋನ್ಹಾಳ, ಈರಣ್ಣಗೌಡ ಕೋನ್ಹಾಳ, ಪರಮಣ್ಣ ಎಪಿಎಮ್‍ಸಿ ಶಾಂತಪೂರ, ಭೀಮರಡ್ಡಿ ಬಂಡಿ ಬೊಮ್ಮಗುಡ್ಡ, ನಿಜಪ್ಪ ಬಿರದಾರ ಬೋಮ್ಮಗುಡ್ಡ, ಹಣಮಗೌಡ ಬೈಲಕುಂಟಿ, ಚಂದ್ರಕಾಂತ ಹೆಬ್ಬಾಳ(ಕೆ), ಕೃಷ್ಣ ಹಾವಿನ್ ಬಾದ್ಯಾಪೂರ, ಭೀಮಣ್ಣ ಕೆಂಗೂರಿ ಕವಡಿಮಟ್ಟಿ, ರಾಯಪ್ಪ ಕೊಡೇಕಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

5 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

5 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

5 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

5 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

5 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

5 hours ago