ಜೇವರ್ಗಿ: ಸ್ವಾತಂತ್ರ್ಶ ಹೋರಾಟಗಾರ ಹಜರತ್ ಟಿಪ್ಪು ಸುಲ್ತಾನ್ ರವರ ಜಯಂತ್ಯುತ್ಸವವನ್ನು ರಾಜ್ಶ ಸರ್ಕಾರ ರದ್ದುಗೊಳಿಸಿದ ಕ್ರಮ ಹಾಗೂ ಬಿಜೆಪಿಯ ದುರಾಡಳಿತ ನೀತಿಯನ್ನ ಖಂಡಿಸಿ ತಾಲೂಕಿನ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಕಾಂಗ್ರೆಸ್ ಪಕ್ಷದ ತಾಲೂಕ ಕಚೇರಿಯಿಂದ ವಿಧಾನಸೌಧದವರೆಗೆ ಪ್ರತಿಭಟನೆ ನಡೆಯಸಲಾಯಿತು. ತಾಲೂಕಿನ ಸಮಸ್ತ ಯುವ ಕಾಂಗ್ರೆಸ್ ಮುಖಂಡರುˌ ನಾಯಕರುˌ ಪದಾಧಿಕಾರಿಗಳು ಹಾಗೂ ಟಿಪ್ಪು ಸುಲ್ತಾನರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ರಾಜ್ಶ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ತಾಲೂಕ ಯುವ ಕಾಂಗ್ರೆಸ್ ಅಧ್ಶಕ್ಷ ಮಲ್ಲಿಕಾರ್ಜುನ ಬೂದಿಹಾಳˌ ಪ್ರಧಾನ ಕಾರ್ಯದರ್ಶಿ ರಿಯಾಜ್ ಪಟೇಲ್ ಮುದಬಾಳˌ ವಿಜಯಕುಮಾರ ಪಾಟೀಲ ಕಲ್ಲ ಹಂಗರಗಾˌ ಸಂಗು ಕೊಂಬಿನ್ˌ ಗ್ರಾ.ಪಂ ಮಾಜಿ ಅಧ್ಶಕ್ಷ ಅಬ್ದುಲ್ ನಜೀರ ಸಾಬ್ ಹಂಗರಗಾˌ ಮರೆಪ್ಪ ಸರಡಗಿˌ ಉಸ್ಮಾನ ದುಮ್ಮದ್ರಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…