ರಟಕಲ್ PS; ಅಣ್ಣಪ್ಪ ಕಟ್ಟಿಮನಿ ಮೇಲೆ ಹಲ್ಲೆ ನಡೆಸಿದವರ ಬಂಧನಕ್ಕೆ ಒತ್ತಾಯಿಸಿ ಧರಣಿ

0
16

ಕಲಬುರಗಿ: ಕಾಳಗಿ ತಾಲೂಕಿನ ರಟಕಲ್ ಪೆÇೀಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಗೊಣಗಿ ಗ್ರಾಮದ ದಿಲೀಪ ತಂದೆ ಅಣ್ಣಪ್ಪ ಕಟ್ಟಿಮನಿ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗೆ ಬಂದಿಸಬೇಕೆಂದು ಮತ್ತು ಹಲ್ಲೆಗೊಳಗಾದವರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಭೀಮ ಆರ್ಮಿ ಕರ್ನಾಟಕ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಸಮಿತಿಯ ಜಿಲ್ಲಾಧ್ಯಕ್ಷ ಸೂರ್ಯಕಾಂತ ಜಿಡಗಾ, ಜಿ.ಪ್ರ.ಕಾರ್ಯದರ್ಶಿ ಸೋಮಶೇಖರ ಬಂಗರಗಿ, ಜಿ.ಸಂ.ಕಾರ್ಯದರ್ಶಿ ಗುಂಡಪ್ಪ ವಾಯ್ ಮಾಳಗೆ, ಕಲ್ಯಾಣ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಗೋರಣ್ಣ ಐನಾಪೂರ, ರಾಘವೇಂದ್ರ ಸಿ, ಗೌತಂ ಕರಿಕಲ್ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here