ಧರ್ಮಣ್ಣ ದೊಡ್ಡಮನಿ ಅವರ ಆರೋಗ್ಯ ವಿಚಾರಿಸಿದ ಸಂಸದ ಡಾ. ಜಾಧವ

0
275

ಕಲಬುರಗಿ : ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಕರ್ನಾಟಕ ರಾಜ್ಯ ಉಣ್ಣೆ ಮತ್ತು ಕುರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಧರ್ಮಣ್ಣ ದೊಡ್ಡಮನಿ ಆರೋಗ್ಯದಲ್ಲಿ ಏರುಪೇರುಆಗಿದ್ದು ಕಲಬುರಗಿಯ ಖಾಸಗಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಶುಕ್ರವಾರ ಬೆಳಿಗ್ಗೆ ಕಲಬುರಗಿ ಸಂಸದ ಡಾ.‌ಉಮೇಶ ಜಾಧವ ಭೇಟಿ ‌ನೀಡಿ‌ ಆರೋಗ್ಯ ವಿಚಾರಿಸಿದ್ದರು.

ನಂತರ ವೈದ್ಯರ ಹಾಗೂ ಕುಟುಂಬದ ಸದಸ್ಯರ ಜೊತೆ ಚರ್ಚಿಸಿ ಧರ್ಮಣ ದೋಡ್ಮನಿ ಅವರು ಬೇಗ ಗುಣಮುಖರಾಗಲಿ‌ ಎಂದು ಪ್ರಾರ್ಥಿಸುತ್ತೇನೆ ಎಂದರು.

Contact Your\'s Advertisement; 9902492681

ಈ‌ ಸಂದರ್ಭದಲ್ಲಿ‌ ಆಸ್ಪತ್ರೆಯ ವೈದ್ಯರು .‌ಪಕ್ಷದ ಮುಖಂಡರು .ಧರ್ಮಣ್ಣ ದೊಡ್ಡಮನಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here