ಬಿಸಿ ಬಿಸಿ ಸುದ್ದಿ

ಮನ್ನೂರ ಆಸ್ಪತ್ರೆಗೆ ರಾಷ್ಟ್ರ ಮಟ್ಟದ ಉತ್ತಮ‌ ಎಮೆರ್ಜೆನ್ಸಿ ಕೇರ್ ಪ್ರಶಸ್ತಿ

ಕಲಬುರಗಿ :  ನಗರದ ಪ್ರತಿಷ್ಠಿತ ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಗೆ ರಾಷ್ಟ್ರ ಮಟ್ಟದ (Excellence Award in Accident and Emergency Care) ಪ್ರಶ್ತಸ್ತಿ ಪಡೆದಿದೆ ಎಂದು ಮನ್ನೂರ ಮಲ್ಟಿಸ್ಪೇಷಾಲಿಟಿ ‌ಮುಖ್ಯಸ್ಥ ಡಾ.‌ಫಾರುಕ್ ಮನ್ನೂರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು 2 ವರ್ಷದ ಕಡಿಮೆ ಅವಧಿಯಲ್ಲಿ ‌ಮನ್ನೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯು ತುರ್ತು ಚಿಕಿತ್ಸೆನೀಡುವಲ್ಲಿ‌ ಮುಚ್ಚುಣಿಯಲ್ಲಿದ್ದು ಅನೇಕ‌ ರೋಗಿಗಳು‌ ಗುಣಮುಖರಾಗಿದ್ದು ದೇಹಲಿ. ಬೆಂಗಳೂರು . ಹೈದ್ರಾಬಾದ್. ಮುಂಬೈ, ಚೇನೈನಲ್ಲಿ ಕಾರ್ಯನಿರ್ವಹಿಸಿದ ನೂರತ ತಜ್ಣ ವೈದ್ಯರ ತಂಡದಿಂದ ಕಲ್ಯಾಣ ಕರ್ನಾಟಕ‌ ಭಾಗದ ಕಲಬುರಗಿ ನಗರದ ಮನ್ನೂರ ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆಗಳು‌ ಆಗುತ್ತಿದ್ದು ಇದನ್ನು ಪರಿಗಣಿಸಿ ಗ್ಲೊಬಲ್ ಹೆಲ್ಥ್ ಕೇರ್ & ವೆಲ್ ನೇಸ್ ಅವಾರ್ಡ 2022 ಕಾನಫೀರೇನ್ಸ್ ವತಿಯಿಂದ ರಾಷ್ಟ್ರ ಮಟ್ಟದ (Excellence Award in Accident and Emergency Care)ಪ್ರಶಸ್ತಿಯನ್ನು ನವೆಂಬರ 19 ರಂದು ಚೇನೈನ ಬೈ ಐಟಿಸಿ ಹೋಟೆಲ್ ನಲ್ಲಿ‌ ಸಂಜೆ 8 ಗಂಟೆಗೆ ಪ್ರಾದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಮನ್ನೂರ್ ಆಸ್ಪತ್ರೆಗೆ ರಾಷ್ಟ್ರಮಟ್ಟದ ಪ್ರಶಸ್ತಿ ಸಿಕ್ಕಿದು ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಕ್ಷೇತ್ರಕ್ಕೆ ಹೆಮ್ಮೆಯ ವಿಷಯ ಇದಕ್ಕೆ ಮುಖ್ಯ ಕಾರಣ ಮನ್ನೂರ ಆಸ್ಪತ್ರೆಯ ವೈದ್ಯರ ಹಾಗೂ ಸಿಬ್ಬಂದಿ ಶ್ರಮ‌ ಎಂದು ಹೇಳಬಹುದು .ಈ ಪ್ರಶಸ್ತಿಯಿಂದ ನಮ್ಮ ಆಸ್ಪತ್ರೆಗೆ ಜವಬ್ದಾರಿ ಇನ್ನೂ ಹೆಚ್ಚಾಗಿದೆ. – ಡಾ. ಫಾರುಕ್ ಮನ್ನೂರ.ಮನ್ನೂರ್ ಆಸ್ಪತ್ರೆಯ ಮುಖ್ಯಸ್ಥರು ಕಲಬುರಗಿ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

12 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

12 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

14 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

14 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

14 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

15 hours ago