ಕಲಬುರಗಿ: ಮಹಾನಗರ ಪಾಲಿಕೆಯ ನಗರ ಆಡಳಿತದಲ್ಲಿ ನಾಗರಿಕರ ಪಾಲ್ಗೊಳ್ಳುವಿಕೆಯನ್ನು ಒಳಗೊಂಡಂತೆ ವಾರ್ಡ ಸಮಿತಿಯನ್ನು ಸಾಂಸ್ಥಿಕಗೊಳಿಸಿ ಬಲಪಡಿಸುವ ಉದ್ದೇಶದಿಂದ ಇದೇ ನವೆಂಬರ್ 20 ರಂದು ಭಾನುವಾರ ಬೆಳಿಗ್ಗೆ 10ಗಂಟೆಗೆ ನಗರದ ಜಯ ನಗರದಲ್ಲಿರುವ ಅನುಭವ ಮಂಟಪದಲ್ಲಿ ಕಲಬುರಗಿ ವಾರ್ಡ ಸಮಿತಿ ಬಳಗ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಆಯುಕ್ತರಾದ ಪಾಟೀಲ್ ದೇವಿದಾಸ ಭುವನೇಶ್ ಭಾ.ಆ.ಸೇ, ಬೆಂಗಳೂರಿನ ಜನಾಗ್ರಹ ಸಂಸ್ಥೆಯ ರಾಜ್ಯ ಮುಖ್ಯಸ್ಥರಾದ ಸಂತೋಷ ನರಗುಂದ, ವಿಶೇಷ ಆಹ್ವಾನಿತರಾಗಿ ವಲಯ ಆಯುಕ್ತರಾದ ಕು. ಶ್ರೀಯಾಂಕ ಧನ ಕೆ.ಎ.ಎಸ್ ಹಾಗೂ ಗೌರವ ಅತಿಥಿಗಳಾಗಿ ಡಾ.ಕೆ.ಎಸ್ ವಾಲಿ ಅಧ್ಯಕ್ಷರು, ಗುಲ್ಬರ್ಗ ವಿಶ್ವವಿದ್ಯಾಲಯ ಸ್ನಾತಕೋತ್ತರ ನಿವೃತ್ತ ಶಿಕ್ಷಕರ ಸಂಘ, ಕಾರ್ಯಕ್ರಮದ ಅಧ್ಯಕ್ತೆಯನ್ನು ವಾರ್ಡ ಸಮಿತಿ ಬಳಗದ ಸಂಚಾಲಕರಾದ ಪ್ರಭುಲಿಂಗ ಮಹಾಗಾಂವ್ಕರ್ ವಹಿಸುವರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…