ದ್ವಾರಕಾನಾಥ ಆಯೋಗ ವರದಿ ಜಾರಿಗೆ ಸದನದಲ್ಲಿ ಪ್ರಸ್ತಾಪಕ್ಕೆ ಮನವಿ

0
70

ಹುಣಸಗಿ: ಡಾ.ಸಿ ಎಸ್ ದ್ವಾರಕಾನಾಥ ಆಯೋಗ ವರದಿಯ ಬಗ್ಗೆ ಡಿಸೆಂಬರ್ ನಲ್ಲಿ ನಡೆಯುವ ಬೆಳಗಾವಿ ಸುವರ್ಣ ಸೌಧ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಲು ಸುರಪುರ ಶಾಸಕರಾದ ರಾಜುಗೌಡರಿಗೆ ಕರ್ನಾಟಕ ಪಿಂಜಾರ/ನದಾಫ/ಮನ್ಸೂರಿ ಸಂಘಗಳ ಮಹಾಮಂಡಳದ ಕಲ್ಯಾಣ ಕರ್ನಾಟಕ ಘಟಕದ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಿದರು.

ಈ ವೇಳೆ ರಾಜ್ಯ ಉಪಾಧ್ಯಕ್ಷ ಸೋಪಿಸಾಬ ಡಿ ಸುರಪುರ,ಕಲ್ಯಾಣ ಕರ್ನಾಟಕ ಅಧ್ಯಕ್ಷ ಬಾವಾಸಾಬ ಅ ನದಾಫ ಪರಸನಳ್ಳಿ,ಸಂಘಟನಾ ಕಾರ್ಯದರ್ಶಿ ಹುಸೇನಸಾಬ ಎಂ ಗಾದಿ,ರಾಜು ಬಿ ನದಾಫ,ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here