ಸುರಪುರ:ನಗರದ ರಂಗಂಪೇಟೆಯ ಸ್ವಾಮಿ ವಿವೇಕಾನಂದ ಶಾಲೆ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀರಾಮ ಮಂದಿರ ಕಾಮಗಾರಿಗಾಗಿ ತರಿಸಲಾಗಿರುವ ಕಲ್ಲುಗಳ ಪೂಜೆ ಕಾರ್ಯಕ್ರಮ ನಡೆಸಲಾಯಿತು.
ಸೋಮವಾರ ನಡೆದ ಪೂಜಾ ಕಾರ್ಯಕ್ರಮವನ್ನು ರಾಮಭಟ್ ಜೋಷಿ ನಡೆಸಿಕೊಟ್ಟರು,ಮುಖಂಡರಾದ ಸುಭಾಷ ಬೋಡಾ,ಬಸವರಾಜ ಬೂದಿಹಾಳ,ಸೋಮಶೇಖರ ಶಹಾಬಾದಿ,ರಘುರಾಮ ಕಡಬೂರ,ಶರಣಪ್ಪ ಕಲಕೇರಿ, ರವಿ ತ್ರಿವೇದಿ,ಅಯ್ಯಣ್ಣ,ವಾಸುದೇವ ಓಬಳಶೆಟ್ಟಿ,ಗೋವಿಂದರಾಜ ಶಹಾಪುರಕರ್,ಮೌನೇಶ ನಾಲವಾರ, ಹಣುಮಂತಪ್ಪ ಗೋಗಿ,ಮಾಧುರಿ ಕಲ್ಕೊಂಡ,ಶಿಲ್ಪಾ ಆವಂಟಿ,ರಾಜೇಶ್ವರಿ ಗೋಲಗೇರಿ,ಮಂಜುಳಾ ಬೂದಿಹಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…