ಬಿಸಿ ಬಿಸಿ ಸುದ್ದಿ

ಜಿಲ್ಲಾ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ

ಕಲಬುರಗಿ: ಕ್ರೀಡೆ ದೇಹ ಮತ್ತು ಮನಸ್ಸು ಸದೃಢವಾಗಿರುವಂತೆ ಪೂರಕ ಪಾತ್ರ ನಿರ್ವಹಿಸುತ್ತದೆ ಎಂದು ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಪಟು ಸಿದ್ದಣ್ಣ ಸಾಹುಕಾರ್ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಪರಿವಾಳ ಹಾರಿಬಿಡುವುದರ ಮೂಲಕ ಪೋಲಿಸ್ ವಾರ್ಷಿಕ ಕ್ರೀಡಾಕೂಟ ಚಾಲನೆ ನೀಡಿ ಮಾತನಾಡಿದರು. ಕ್ರೀಡೆಯೂ ಸೇರಿ ಯಾವುದೇ ವಿದ್ಯೆಯಿಂದ ನಮಗೆ ಲಾಭ ಲಭಿಸಬೇಕಾದರೆ ನಿರಂತರ ಹಾಗೂ ಶಿಸ್ತುಬದ್ಧ ಪ್ರಯತ್ನವಿರಬೇಕು ಕ್ರೀಡೆಯು ನಮ್ಮೊಳಗೆ ತಾಳ್ಮೆಯ ಗುಣ ವೃದ್ಧಿಸುವಂತೆ ಮಾಡುತ್ತದೆ. ಮೇಲಾಗಿ, ಛಲ ಮತ್ತು ಪರಿಶ್ರಮದಿಂದ ಕೂಡಿದ ಫಲಿತಾಂಶಕ್ಕಾಗಿ ನಮ್ಮನ್ನು ಅಣಿಗೊಳಿಸುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಇಶಾ ಪಂತ್ ಅವರು ಸ್ವಾಗತಿಸಿ ಪಿ.ಟಿ.ಸಿ., ಕೆ.ಎಸ್.ಆರ್.ಪಿ., ಜೆಸ್ಕಾಂ,ಅಧಿಕಾರಿಗಳಿಗೆ ವೈಯಕ್ತಿಕವಾಗಿ ಇಲಾಖೆ ಎಲ್ಲಾ ಪೊಲೀಸ್ ತೀರ್ಪುಗಾರರಿಗೆ ವಾದ್ಯ ವೃಂದದವರಿಗೆ ಸ್ವಾಗತಿಸಿ ಮಾತನಾಡಿ, ಆರು ತಂಡಗಳು ಕ್ರೀಡೆಗಳಲ್ಲಿ ಭಾಗವಹಿಸಿ ಹೆಚ್ಚಿನ ಪ್ರಶಸ್ತಿಗಳು ಲಭಿಸಬೇಕೆಂದರು.

ಇದಕ್ಕೂ ಮುಂಚೆ ಕಲಬುರಗಿ ಗ್ರಾಮೀಣ ಉಪವಿಭಾಗ ಸೇರಿದಂತೆ ಆಳಂದ, ಶಹಾಬಾದ್, ಚಿಂಚೋಳಿ ಹಾಗೂ ಮಹಿಳಾ ಪೆÇಲೀಸ್ ಉಪವಿಭಾಗದ ಪೆÇಲೀಸ್ ತಂಡಗಳಿಂದ ಸಿದ್ದಣ್ಣ ಸಾಹುಕಾರ್ ಗೌರವ ವಂದನೆ ಸ್ವೀಕರಿಸಿದರು.

ಪರೇಡ ಕಮಾಂಡರ ಹನುಮಂತ ನಾಯಕ ಕ್ರೀಡಾಪಟುಗಳು ಪ್ರತಿಜ್ಞೆ ವಿಧಿ ಬೋಧಿಸಿದರು ಪÉÇಲೀಸ್ ಕ್ರೀಡಾಪಟು ಉದಯಕುಮಾರ್ ಕ್ರೀಡಾಜ್ಯೋತಿ ಪ್ರಜ್ವಲನ ಕೈಗೊಂಡರು. ಬಳಿಕ ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಪ್ರಸನ್ನ ದೇಸಾಯಿ ಅವರು ಮಾತನಾಡಿದರು.

ಕ್ರೀಡಾ ಸಂಚಾಲಕ ಎಂ.ಎಸ್.ಬರೋಟಿ ಸೇರಿದಂತೆ ಪೆÇಲೀಸ್ ಅಧಿಕಾರಿಗಳು, ನಿವೃತ್ತ ಪೆÇಲೀಸ್ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಹಾಗೂ ಪೆÇಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

2 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

2 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

4 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

4 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

4 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

5 hours ago