ರವಿಚಂದ್ರ ಗುತ್ತೇದಾರ ಹುಟ್ಟುಹಬ್ಬ ಆಚರಣೆ

0
24

ಜೇವರ್ಗಿ: ಗೆಳೆಯರ ಬಳಗದ ವತಿಯಿಂದ ರಕ್ತದಾನ ಮತ್ತು ಬಡ ರೋಗಿಗಳಿಗೆ ಹಣ್ಣು ಬ್ರೇಡ್ ವಿತರಣೆ.ನ್ಯಾಯವಾದಿ ರವಿಚಂದ್ರ ಗುತ್ತೇದಾರ ಅವರ 35 ನೇ ಹುಟ್ಟುಹಬ್ಬ ಅವರ ಗೆಳೆಯರ ಬಳಗದ ವತಿಯಿಂದ ವಿಶೇಷವಾಗಿ ಆಚರಿಸಲಾಯಿತು.

ಜೇವರ್ಗಿಯ ಸರ್ಕಾರಿ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ಬ್ರೇಡ್ ಹಂಚಿ ರಕ್ತದಾನ ಶಿಬಿರ ಆಯೋಜಿಸಿ ರಕ್ತ ದಾನ ಮಾಡುವ ಮೂಲಕ ವಿಶೇಷವಾಗಿ ಆಚರಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ರಾಜಶೇಖರ್ ಸಿರಿ ತಾಲೂಕ್ ವೈದ್ಯಧಿಕಾರಿ ಡಾ. ಸಿದ್ದುಪಾಟೀಲ್ ಮತ್ತು ನೂರಾರು ಜನ ಅಭಿಮಾನಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here