ಬಿಸಿ ಬಿಸಿ ಸುದ್ದಿ

ಕಲಬುರಗಿ: ದಾಖಲೆಯಿಲ್ಲದ 34 ಆಟೋರಿಕ್ಷಾ ವಶಕ್ಕೆ

ಕಲಬುರಗಿ: ನಗರದ ಹುಮನಾಬಾದ ರಿಂಗ್ ರಸ್ತೆಯಲ್ಲಿ ಸಂಚಾರಿ ಪೊಲೀಸರು ಹಾಗೂ ಆರ್.ಟಿ.ಓ. ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ದಾಖಲಾತಿ ಇಲ್ಲದ 34 ಆಟೋಗಳನ್ನು ವಶಕ್ಕೆ ತೆಗೆದುಕೊಂಡು ಆರ್.ಟಿ.ಓ. ಕಾರ್ಯಾಲಯಕ್ಕೆ ಹಸ್ತಾಂತರಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ವೈ.ಎಸ್. ರವಿಕುಮಾರ, ಉಪ ಪೊಲೀಸ್ ಆಯುಕ್ತ ಶ್ರೀಕಾಂತ ಕಟ್ಟಿಮನಿ ಮಾರ್ಗದರ್ಶನದಲ್ಲಿ ಸಂಚಾರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಸುಧಾ ಆದಿ ಅವರ ನೇತೃತ್ವದಲ್ಲಿ ಪಿ.ಐ. ಶಾಂತಿನಾಥ, ಸಂಚಾರ ಪೊಲೀಸ್ ಠಾಣೆ-2ರ ಪಿ.ಐ. ಅಮರೇಶ ಹಾಗೂ ಸಿಬ್ಬಂದಿ ಮತ್ತು ಆರ್.ಟಿ.ಓ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಗತ್ಯ ದಾಖಲಾತಿ ಇಲ್ಲದ 34 ಆಟೋಗಳನ್ನು ವಶಕ್ಕೆ ತಗೆದುಕೊಂಡು ಆರ್.ಟಿ.ಓ. ಕಚೇರಿಗೆ ಹಸ್ತಾಂತರಿಸಿದ್ದಾರೆ.

 

emedialine

Recent Posts

ವಿದ್ಯಾರ್ಥಿನಿಯರಿಗೆ ಪ್ರಾಯೋಗಿಕ ಕೃಷಿ ಶಿಬಿರ

ಕಲಬುರಗಿ: "ಕಲಿಕೆಯೊಂದಿಗೆ ಕೌಶಲ್ಯ" ಧ್ಯೇಯದೊಂದಿಗೆ ನಗರದಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ಹಾಗೂ ಜಿಲ್ಲಾ…

1 hour ago

ಶರಣ ಡೋಹರ ಕಕ್ಕಯ್ಯ ದೇವಸ್ಥಾನದ ಜೀರ್ಣೋದ್ದಾರದ ಉದ್ಘಾಟನೆ, ಪಲ್ಲಕ್ಕಿ ಉತ್ಸವ

ಕಲಬುರಗಿ: ನಗರದ ಜಗತ್ ಬಡಾವಣೆಯಲ್ಲಿರುವ ಶರಣ ಡೋಹರ ಕಕ್ಕಯ್ಯ ದೇವಸ್ಥಾನದ ಆವರಣದಲ್ಲಿ ಶರಣ ಡೋಹರ ಕಕ್ಕಯ್ಯ ದೇವಸ್ಥಾನದ ಜೀರ್ಣೋದ್ದಾರದ ಉದ್ಘಾಟನೆ…

20 hours ago

ಯುವಕ/ಯುವತಿಯರ ಸ್ವಾವಲಂಬನೆ ಜೀವನಕ್ಕೆ ಉದ್ಯಮಶೀಲ ಸಹಕಾರಿ: ಅಧ್ಯಕ್ಷ ಡಾ.ಅಜಯ್ ಸಿಂಗ್

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಉದ್ಯಮಶೀಲತಾಭಿವೃದ್ದಿ ತರಬೇತಿ…

20 hours ago

ಕಲಬುರಗಿ ಪಾಲಿಕೆ ವ್ಯಾಪ್ತಿಯಲ್ಲಿ ಎತ್ತರದ ಕಟ್ಟಡಗಳ ನಿರ್ಮಾಣಕ್ಕೆ ಅಗತ್ಯ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಮಹಾನಗರ ದಿನೇ ದಿನೇ ಬೆಳೆಯುತ್ತಿದ್ದು ಕೈಗಾರಿಕೆ ಹಾಗೂ ವಾಣಿಜ್ಯ ಕ್ಷೇತ್ರಗಳಲ್ಲಿ‌ ಗಣನೀಯ ಅಭಿವೃದ್ದಿ ಹೊಂದುತ್ತಿದೆ. ಹಾಗಾಗಿ, ಬಹುಮಹಡಿ ಕಟ್ಟಡಗಳ…

21 hours ago

ವಿವಿಎಸ್ ಶಾಲೆಯಲ್ಲಿ ಸುಕಿ ಸಂಗೀತ ತಂಡದಿಂದ ಶ್ರಾವಣ ಸಂಗೀತ ಸಂಭ್ರಮ

ಕಲಬುರಗಿ: ಶ್ರಾವಣ ಮಾಸ ಪ್ರಕೃತಿ ಮೂಲಕ ಕಣ್ಣಿಗೆ ಹಬ್ಬ ಮನಸ್ಸಿಗೂ ನೆಮ್ಮದಿ ನೀಡಲು ಸಂಗೀತ ಬೇಕು ಅಂತಹ ಸಂಗೀತ ರಸದೌತಣ…

21 hours ago

ನಾಳೆಯಿಂದ ಗುಡ್ಡಾಪುರ ವರದಾನೇಶ್ವರಿ ಪುರಾಣ ಆರಂಭ

ಕಲಬುರಗಿ: ಜಿಲ್ಲಾ ಬಣಗಾರ ಸಮಾಜ ಹಾಗೂ ಶ್ರೀ ಜಡೆ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಶ್ರಾವಣ ಮಾಸದ ಅಂಗವಾಗಿ ಮಕ್ತಂಪುರದ…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420