ಸುರಪುರ : ತಾಲೂಕಿನ ಸೂಗೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸುಭಾಷ್ ನಾಗಣ್ಣಗೌಡ ಮಾಲಿ ಪಾಟೀಲ್ ಮತ್ತು ಉಪಾಧ್ಯಕ್ಷರಾಗಿ ಬಸಮ್ಮ ಭೀಮಣ್ಣ ಬಿರೆದಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೂಗೂರು ಗ್ರಾಮದ ಸಹಕಾರ ಸಂಘದ ಕಚೇರಿಯಲ್ಲಿ ಗುರುವಾರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಸುಭಾಷ್ ಪಾಟೀಲ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಸಮ್ಮ ಬಿರಾದಾರ್ ಮಾತ್ರ ನಾಮಪತ್ರ ಸಲ್ಲಿಸಿದ್ದರು.
ನಂತರ ಚುನಾವಣಾಧಿಕಾರಿ ಮಲ್ಲಿಕಾರ್ಜುನ ಅವರು 2022-23 ರಿಂದ 2024-25 ರವರೆಗೆ ಸೂಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಸುಭಾಷ್ ಪಾಟೀಲ್ ಮತ್ತು ಉಪಾಧ್ಯಕ್ಷರಾಗಿ ಬಸಮ್ಮ ಬಿರಾದಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸಿದರು.
ಸಂಘದ ನಿರ್ದೇಶಕರಾದ ಶಿವನಗೌಡ ಬಿರಾದಾರ್, ಬಸವರಾಜಪ್ಪಗೌಡ, ತಿಮ್ಮಾರೆಡ್ಡಿ ತೋಟದ, ಶಿವರಾಜ, ತಿಪ್ಪಣ್ಣ, ರುದ್ರಯ್ಯ, ಭೀಮವ್ವ ಕವಲಿ, ಸಂಘ ಮುಖ್ಯ ಕಾರ್ಯ ನಿರ್ವಾಧಿಕಾರಿ ಜಗದೀಶ್ ದೇಸಾಯಿ, ಸಹ ಕಾರ್ಯದರ್ಶಿ ಅಬ್ದುಲ್ ಸಾಬ್ ನದಾಫ್, ಶಂಕರ ಇದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…