ಸುರಪುರ:ತಾಲೂಕಿನ ದೇವಾಪುರ ಗ್ರಾಮ ಪಂಚಾಯತಗೆ ನೂತನ ಅಧ್ಯಕ್ಷರನ್ನು ಆಯ್ಕೆಗೊಳಿಸಲಾಗಿದೆ.
ಗುರುವಾರ ನಡೆಸಲಾದ ನೂತನ ಅಧ್ಯಕ್ಷರ ಆಯ್ಕೆ ಚುನಾವಣಾಧಿಕಾರಿಗಳಾಗಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್ ಅವರು ಮದ್ಹ್ಯಾನದ ವರೆಗೆ ಕಾಯ್ದು ಒಬ್ಬರೆ ಅಧ್ಯಕ್ಷಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಿದ್ದರಿಂದ ದಂಡಮ್ಮ ಬಿಸೆಟಪ್ಪ ಅರಳಹಳ್ಳಿಯವರನ್ನು ಅಧ್ಯಕ್ಷರನ್ನಾಗಿ ಅವಿರೋಧ ಆಯ್ಕೆಗೊಂಡಿರುವುದಾಗಿ ಘೋಷಿಸಿದರು.
ನಂತರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಜಾ ವೇಣುಗೋಪಾಲ ನಾಯಕ,ರಾಜಾ ವಿಜಯಕುಮಾರ ನಾಯಕ,ಪಿಡಿಓ ಡಿ.ಎನ್.ಹಳ್ಳಿ, ರಾಜಾ ರಾಜಾ ರಾಮಪ್ಪ ನಾಯಕ (ಜೇಜಿ),ಬಬ್ಲು ದೊರೆ,ಬಸನಗೌಡ ಪಾಟೀಲ್,ನಂದನಗೌಡ ಪಾಟೀಲ್,ಚನ್ನಪ್ಪಗೌಡ ಜಕ್ಕನಗೌಡರ್,ಸಿದ್ದನಗೌಡ ಹಂದ್ರಾಳ,ದೇವಿಂದ್ರ ಗುತ್ತಿ, ರಾಮು ನಾಯಕ ಅರಳಹಳ್ಳಿ,ಹಣಮಂತ್ರಾಯ ಮಕಾಶಿ,ಬಂದೇನವಾಜ ಕಲಿಕೇರಿ,ಸಂತೋಷ ಬಾಗಲಿ,ದೇವಿಂಧ್ರಪ್ಪ ಬಾಗಲಿ ಸೇರಿದಂತೆ ಅನೇಕ ಜನ ಗ್ರಾಮ ಪಂಚಾಯತ ಸದಸ್ಯರು ಭಾಗವಹಿಸಿದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…