ಕಲಬುರಗಿ: 27 ರಿಂದ 30 ಡಿಸೆಂಬರ 2022 ರವರೆಗೆ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದಲ್ಲಿ ಜರುಗಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಬ್ಯಾಡಮಿಂಟನ್ (ಪುರುಷ) ಪಂದ್ಯಾಟದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಬ್ಯಾಡಮಿಂಟನ್ ತಂಡ ಭಾಗವಹಿಸಲಿದೆ.
ತಂಡದ ನಾಯಕನಾಗಿ ಸಿಕಿಂದರ್ ಪಾಶಾ, ತಂಡದ ಸದಸ್ಯರಾಗಿ ಜೊಗಿಂದರ್ ಸಿಂಗ್, ಅಶೋಕ ಬಿ, ಮತ್ತು ವರುಣ ಪಾಟೀಲ್ ಇವರು ಭಾಗವಹಿಸುವರು. ತಂಡದ ವ್ಯವಸ್ಥಾಪಕರಾಗಿ/ತರಬೇತುದಾರರಾಗಿ ಡಾ.ಚಂದ್ರಕಾಂತ ಬಿರಾದರ, ದೈಹಿಕ ಶಿಕ್ಷಣ ವಿಭಾಗ, ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಇವರು ಭಾಗವಹಿಸುವರು.
ತಂಡದ ಯಶಸ್ವಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ.ದಯಾನಂದ ಅಗಸರ, ಕುಲಸಚಿವರುಗಳಾಗದ ಡಾ.ಬಿ.ಶರಣಪ್ಪ, ಡಾ.ಎನ್.ಜಿ.ಕಣ್ಣೂರ, ನಿರ್ದೇಶಕರು ದೈಹಿಕ ಶಿಕ್ಷಣ ವಿಭಾಗ, ಡಾ.ಎಚ್.ಎಸ್.ಜಂಗೆ, ಸಂಯೋಜಕರು ಮತ್ತು ಪ್ರಾಂಶುಪಾಲರು, ದೈಹಿಕ ಶಿಕ್ಷಣ ವಿಭಾಗ, ಡಾ.ಎಂ.ಎಸ್.ಪಾಸೋಡಿ, ನಿರ್ದೇಶಕರು, ಶ್ರೀ. ಪ್ರಶಾಂತಕುಮಾರ ಡಿ ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಇವರು ತಂಡಕ್ಕೆ ಶುಭ ಹಾರೈಸಿದ್ದಾರೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…