ಬಿಜೆಪಿ ಸಂಸದರು 10ವರ್ಷದ ಅವಧಿಯಲ್ಲಿ ಏನು ಕೆಲಸ ಮಾಡಲಿಲ್ಲ. ಸಿಎಂ ಕುಮಾರಸ್ವಾಮಿ

0
71

ಶಿವಮೊಗ್ಗ: 10 ವರ್ಷದ ಅವಧಿಯಲ್ಲಿ ಬಿಜೆಪಿ ಸಂಸದರು ಏನು ಮಾಡಲಿಲ್ಲ. ಈ ಭಾಗಕ್ಕೆ ನೀರಾವರಿ ಕಲ್ಪಿಸಲು ಈ ಭಾಗದಿಂದ ಕೂಗು ಕೇಳಿ ಬಂದಿದೆ. ಬಂಗಾರಪ್ಪನವರು ಈ ಭಾಗಕ್ಕೆ ಹೆಚ್ಚಿನ ಅನುದಾನ ಒದಗಿಸಿ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ ಎಂದು ಸಿಎಂ ಹೇಳಿದರು.

ಸಿಕಾರಿಪುರದಲ್ಲಿ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ, ಸಿಎಂ ಕುಮಾರಸ್ವಾಮಿ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿದ್ದು, ಸಿದ್ದರಾಮಯ್ಯ ಹಾಗೂ ನನ್ನ ಸರ್ಕಾರ ಸಾಲ ಮನ್ನಾ ಮಾಡಿದೆ ಎಂದು ಹೇಳಿದರು.

Contact Your\'s Advertisement; 9902492681

ಯಡಿಯೂರಪ್ಪ ನಮ್ಮ ಸರ್ಕಾರ. ಪತನಗೊಳಿಸಬೇಕೆಂಬ ಶ್ರಮದಲ್ಲೇ ಮುಳುಗಿದ್ದು, ಅವರು ಶಿಕಾರಿಪುರ ಕ್ಷೇತ್ರ ಮರೆತಿದ್ದಾರೆ ಎಂದು ಆರೋಪಿಸಿ, ಮಧು ಮಂಗಾರಪ್ಪ ಅತ್ಯಂತ ಕ್ರಿಯಾಶೀಲ ಯುವಕ. ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.

ಸಿಎಂ ಕುಮಾರಸ್ವಾಮಿಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ಪ್ರಮುಖರು ಹಾಗೂ ಕಾರ್ಯಕರ್ತರು ಸಾಥ್ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here