ಕಲಬುರಗಿ: ನಗರದ ಅಂಜುಮನ್ ತರಕ್ಕಿ ಉರ್ದು ಬೋರ್ಡ್ ಭವನದಲ್ಲಿ ಸಾವಿತ್ರಿಬಾ ಫುಲೆ ಮಹಿಳಾ ಸಂಘಟನೆ, ಸ್ಲಂ ಜನಾಂದೋಲನ ಕರ್ನಾಟಕ ಸದಸ್ಯ ಸಂಘಟನೆ ಮತ್ತು ಚೇತನ್ ಅಹಿಂಸಾ ಫೌಂಡೇಷನ್ ಇವರುಗಳ ಸಹಯೋಗದಲ್ಲಿ ಸಂವಿಧಾನ ಸಮರ್ಪಣಾ ದಿನ ಅಂಗವಾಗಿ ಬಹುತ್ವ ಭಾರತದ ಉಪನ್ಯಾಸ ಕಾರ್ಯಕ್ರಮ ಜರುಗಿತು.
ಸಿದ್ದಾರ್ಥ ಬುದ್ಧ ವಿಹಾರ ಟ್ರಸ್ಟ್ನ್ À ಸಂಘಾನAದ ಭಂತೇಜಿ, ಸೇವಾ ಸಂಗಮ ನಿರ್ದೇಶಕ ಫಾದರ ವಿಕ್ಟರ್ ಅನೀಲವಾಸ್, ಶ್ರೀ ಸಿದ್ದಬಸವ ಕಬೀರ ಮಹಾಸ್ವಾಮಿಗಳು, ಖಾಜಿ ರಿಜ್ವಾನ ಉರ್ ರಹಮಾನ ಸಿದ್ದಿಕಿ ಮಸೂದ್, ಬಾಯಿದೀಪ್ ಸಿಂಗ್ ಜೀ, ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ, ಡಾ. ಅಪ್ಪುಗೇರಿ ಸೋಮಶೇಖರ, ಸಾವಿತ್ರಿಬಾ ಫುಲೆ ಮಹಿಳಾ ಸಂಘಟನೆ ಹಾಗೂ ಸ್ಲಂ ಜನಾಂದೋಲನ ಕರ್ನಾಟಕದ ಸಂಚಾಲಕಿ ರೇಣುಕಾ ಸರಡಗಿ, ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ ಆಯುಕ್ತ ಎಸ್. ಬಿ. ಗಿರೀಶ, ಗುರು ಮೋಗೆರಾ, ದಶರಥ ಎಮ್. ಕಲಗುರ್ತಿ, ಮೌನೇಶ ಕೋರವಾರ, ನಿರ್ಮಲಾ ಚಟ್ಟಿ, ವಿತ್ರಿಬಾ ಪುಲೆ ಮಹಿಳಾ ಸಂಘಟನೆಯ ಅಧ್ಯಕ್ಷೆ ಸುನಿತಾ ಎಂ. ಕೊಲ್ಲೂರ ಹಾಗೂ ಇತರರು ಇದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…