ಕು.ಪ್ರಣೀತಾಗೆ ಕಲ್ಯಾಣ ಬಾಲ್ಯಶ್ರೀ ಪ್ರಶಸ್ತಿ ಪ್ರದಾನ

0
49

ಕಲಬುರಗಿ : ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಕಲ್ಯಾಣ ಶ್ರೀ ಪ್ರಶಸ್ತಿ ಮತ್ತುಕಲ್ಯಾಣ ಬಾಲ್ಯಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನವೀಕರಿಸಬಹುದಾದ ಇಂಧನ ಇಲಾಖೆಯ ಅಧ್ಯಕ್ಷರಾದ ಚಂದು ಪಾಟೀಲ್ ಅವರು ಕು.ಪ್ರಣೀತಾ ಅವರಿಗೆ ಕಲ್ಯಾಣ ಬಾಲ್ಯಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತ್ತು.

ಈ ಸಂದರ್ಭದಲ್ಲಿ ಮಾದಹಿಪ್ಪರಗಾದ ಅಭಿನವ ಶಿವಲಿಂಗ ಮಹಾಸ್ವಾಮಿಗಳು, ವಿಜಯಕುಮಾರ ತೇಗಲತಿಪ್ಪಿ, ಸಂಘಟನೆ ರಾಜ್ಯಧ್ಯಕ್ಷ ಶಿವಲಿಂಗ್ ಹಳಿಮನಿ, ಸಂದೀಪ ಭರಣಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here