ಕಲಬುರಗಿ: ನಗರದ ಎಸ್. ಎಂ. ಪಂಡಿತ ರಂಗಮಂದಿರದಲ್ಲಿ ಡ್ಯಾನ್ಸ್ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಾನಪದ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾಜಿ ಎಂಎಲ್ಸಿ ಅಲ್ಲಮಪ್ರಭು ಪಾಟೀಲ ಅವರು ಉದ್ಘಾಟಿಸಿದರು.
ಕಾಂಗ್ರೆಸ್ ಯುವ ಮುಖಂಡ ಫರಾಜ್ ಉಲ್ ಇಸ್ಲಾಂ, ಡಾ. ಸುರೇಶ ಶರ್ಮಾ, ಡ್ಯಾನ್ಸ್ ಸಂಘದ ಸಂಸ್ಥಾಪಕ ಅಧ್ಯಕ್ಷ ಅಕ್ಷಯ (ಯಂಕಪ್ಪ), ಡಿಎಸ್ಪಿ ಶರಣಬಸವೇಶ್ವರ ಬಿ. ಭಜಂತ್ರಿ, ಡಾ. ಫಾರುಖ್ ಮನೂರ್ ಶರಣು ಗುತ್ತೇದಾರ, ಡಾ. ಈರಣ್ಣ ಹೀರಾಪುರ, ಡಾ. ರೇಣುಪ್ರಸಾದ ಚಿಕಮಠ, ಡಾ. ಸುನೀಲಕುಮಾರ ವಂಟಿ, ಜಗನ್ನಾಥ ಸೂರ್ಯವಂಶಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…