ಜೆಡಿಎಸ್ ಪಕ್ಷದ ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷರಾಗಿ ಹಣಮಯ್ಯ ಗುತ್ತೇದಾರ ನೇಮಕ

0
15

ಕಲಬುರಗಿ: ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಮಹಾಗಾವಕರ ಅವರ ಆದೇಶ ಮೇರೆಗೆ ಜಾತ್ಯಾತೀತ ಜನತಾದಳ ಪಕ್ಷದ ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷರಾಗಿ ಹಣಮಯ್ಯ ಅ ಗುತ್ತೇದಾರ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ತಾವು ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ನಮ್ಮ ಜಿಲ್ಲೆಯ ಪಕ್ಷದ ಹಿರಿಯ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯಲ್ಲಿ ಜಿಲ್ಲಾ ಜಾತ್ಯಾತೀತ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ಮೂಲಕ ಪಕ್ಷವನ್ನು ಬಲವರ್ದನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here