ಶಹಾಬಾದ: ತಾಲೂಕಿನ ಮುತ್ತಗಾ ಗ್ರಾಮದ ಚಂದ್ರ ಭಾಗಮ್ಮ ಶಂಕ್ರಯ್ಯ ಹಿರೇಮಠ(85) ಗುರುವಾರದಂದು ನಿಧನರಾದರು.ಇವರ ಸುಪುತ್ರ ಶಹಾಬಾದ ಕಸಾಪ ನಿಕಟಪೂರ್ವ ಅಧ್ಯಕ್ಷ ಮೃತ್ಯುಂಜಯ್ ಹಿರೇಮಠ ಸೇರಿದಂತೆ ಮೂವ್ವರು ಸುಪುತ್ರಿಯರು ಇದ್ದಾರೆ.
ಇವರ ಅಂತ್ಯಕ್ರಿಯೆ ಮುತ್ತಗಾ ಗ್ರಾಮದ ಅವರ ಸ್ವಂತ ಹೊಲದಲ್ಲಿ ಶುಕ್ರವಾರ ಮಧ್ಯಾಹ್ನ 4 ಗಂಟೆಗೆ ನಡೆಯಲಿದೆ ಎಂದು ಕುಟುಂಬ ಮೂಲದವರು ತಿಳಿಸಿದ್ದಾರೆ.
ಸಂತಾಪ: ಚಂದ್ರ ಭಾಗಮ್ಮ ಶಂಕ್ರಯ್ಯ ಹಿರೇಮಠ ನಿಧನಕ್ಕೆ ವೀರಶೈವ ಸಮಾಜದ ಅಧ್ಯಕ್ಷ ಸೂರ್ಯಕಾಂತ ಕೋಬಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ, ಉಪಾಧ್ಯಕ್ಷ ವಿಜಯಕುಮಾರ ಮುಟ್ಟತ್ತಿ, ಜಿಪಂ ಮಾಜಿ ಸದಸ್ಯ ಶಿವಾನಂದ ಪಾಟೀಲ ಮರತೂರ, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ,ಮುಖಂಡರಾದ ವಿಶ್ವರಾಧ್ಯ ಬೀರಾಳ, ಶಿವಕುಮಾರ ಇಂಗಿನಶೆಟ್ಟಿ, ಅರುಣ ಪಟ್ಟಣಕರ್,ಅಜಿತಕುಮಾರ ಪಾಟೀಲ, ನಾಗಣ್ಣ ರಾಂಪೂರೆ, ಪೀರಪಾಶಾ ಸೇರಿದಂತೆ ಅನೇಕರು ಶೋಕ ವ್ಯಕ್ತಪಡಿಸಿದ್ದಾರೆ.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…