ಮಕ್ಕಳಿಗೆ ಮೆದಳು ಜ್ವರ ಬರದಂತೆ ತಡೆಯಲು ಲಸಿಕೆ ಹಾಕಿಸಿ

ಸುರಪುರ: ಹುಣಸಗಿ ಮತ್ತು ಸುರಪುರ ತಾಲೂಕಿನಲ್ಲಿ ಮೆದುಳು ಜ್ವರ ಕಾಯಿಲೆ ತಡೆಗಟ್ಟಲು ಇದೇ ಡಿಸೆಂಬರ್ 5 ಸೋಮವಾರದಿಂದ 1ರಿಂದ 15 ವಯಸ್ಸಿನ ಮಕ್ಕಳಿಗೆ ಜೆಇ ಲಸಿಕೆ ಹಾಕಿಸುವ ಕಾರ್ಯಕ್ರಮ ಆರಂಭವಾಗಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ರಾಜಾ ವೆಂಕಪ್ಪ ನಾಯಕ ಅವರು ತಿಳಿಸಿದ್ದಾರೆ.

ಮೆದುಳು ಜ್ವರ ಕಾಯಿಲೆಗೆ ಜಪಾನೀಸ್ ಎನ್ ಸೆಫಲೈಟಿಸ್ ಒಂದು ಮುಖ್ಯ ಕಾರಣವೆನ್ನಲಾಗಿದೆ.ಕ್ಯೂಲೆಕ್ಸ್ ಸೊಳ್ಳೆಗಳು ಮೂಲಕ ಈ ಕಾಯಿಲೆ ಹರಡುತ್ತದೆ.ಈಗಾಗಲೇ ಸುರಪುರ ಕ್ಷೇತ್ರದಲ್ಲಿ ಇಬ್ಬರಿಗೆ ಈ ಮೆದುಳು ಜ್ವರ ಕಾಣಿಸಿಕೊಂಡಿದ್ದು ಇದು ಅಪಾಯಕಾರಿಯಾಗಿದೆ. 1 ವರ್ಷದಿಂದ 15 ವರ್ಷದ ವರೆಗಿನ ಮಕ್ಕಳ ಸಂಖ್ಯೆ ಒಟ್ಟು 136896 ಇದ್ದು ಅದರಲ್ಲಿ 1ರಿಂದ 6 ವರ್ಷದರೆಗೆ ನಗರದಲ್ಲಿ 4619 ಗ್ರಾಮೀಣ ಪ್ರದೇಶದಲ್ಲಿ 38250 ಸೇರಿ ಒಟ್ಟು 42869 ಮಕ್ಕಳು ಹಾಗೂ 6 ರಿಂದ 15 ವರ್ಷದವರೆಗೆ ನಗರದಲ್ಲಿ 10678 ಗ್ರಾಮೀಣ ಪ್ರದೇಶದಲ್ಲಿ 83349 ಸೇರಿ ಒಟ್ಟು 94027 ಮಕ್ಕಳು ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳು ಒಟ್ಟು 652 ಇದ್ದಾರೆ.

ಒಟ್ಟು ಲಸಿಕೆ ಹಾಕುವ ಸೈಟ್ ಗಳ ಸಂಖ್ಯೆ 955 ಒಟ್ಟು ವ್ಯಾಕ್ಸಿನಟರ್ ಸಂಖ್ಯೆ 123 ಮೇಲ್ವಿಚಾರಕರ ಸಂಖ್ಯೆ 44 ಟ್ರಾಂಜಿಟ್ ಪಾಯಿಂಟ್ ಸಂಖ್ಯೆ 15 ಇವೆ.ಜೆ.ಇ.(ಮೆದುಳು ಜ್ವರ ) ತಡೆಗೆಟ್ಟಲು ಈ ಲಸಿಕೆ ಹಾಕಲಾಗುತ್ತದೆ. ನಮ್ಮ ಇಲಾಖೆ ಮತ್ತು ಐಸಿಡಿಎಸ್.ಶಿಕ್ಷಣ ಇಲಾಖೆಯೊಂದಿಗೆ ಅಭಿಯಾನ ಮಾಡಲಾಗುತ್ತದೆ ಆದ್ದರಿಂದ ಸಾರ್ವಜನಿಕರು ಯಶಸ್ವಿ ಗೊಳಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

emedialine

Recent Posts

ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ…

55 seconds ago

ಕಾ.ಸೀತಾರಾಮ ಯೇಚೂರಿಗೆ ಸಿಪಿಐಎಂ ಕಚೇರಿಯಲ್ಲಿ ಶೃದ್ಧಾಂಜಲಿ

ಕಲಬುರಗಿ: ಸಿಪಿಐಎಂ ಪಕ್ಷದ ಅಖಿಲ ಭಾರತ ಪ್ರದಾನ ಕಾರ್ಯದರ್ಶಿಗಳಾಗಿದ್ದ 72 ವಯಸ್ಸಿನ ಕಾ.ಸೀತಾರಾಮ ಯೇಚೂರಿಯವರು ಇಂದು ಸಂಜೆ ನಿಧನ ಹೊಂದಿದ್ದು,…

8 mins ago

ಕ್ರೀಡೆಗಳು ವಿದ್ಯಾರ್ಥಿಗಳನ್ನು ಸಧೃಡ ಆರೋಗ್ಯವಾಗಿ ಇಡುತ್ತವೆ

ಕಲಬುರಗಿ: ಕ್ರೀಡೆಗಳು ವಿದ್ಯಾರ್ಥಿಗಳು ಸದೃಢವಾಗಿ ಮತ್ತು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ. ಅವರು ದೈನಂದಿನ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅನಿರೀಕ್ಷಿತ ರೋಗಗಳು…

21 mins ago

PDA ಕಾಲೇಜಿನಲ್ಲಿ ಸೆ. 13,14 ರಂದು ವಿಚಾರ ಸಂಕಿರಣ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಯರಿಂಗ ಕಾಲೇಜಿನಲ್ಲಿ ನಾಳೆಯಿಂದ ಎರಡುದಿನಗಳ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ…

24 mins ago

ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತ ನೂತನ ಸಮಿತಿ ರಚನೆ

ಕಲಬುರಗಿ: ಲಿಂಗಾಯತ ದೀಕ್ಷ ಪಂಚಮಸಾಲಿ ವಕೀಲರ ಪರಿಷತ್ತಿನ ಸಭೆಯಲ್ಲಿ ಜಿಲ್ಲಾ ಸಮಿತಿ ರಚಿಸಲಾಯಿತು. ಈ ವೇಳೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ…

28 mins ago

ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ "ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ" ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420