ಅಂಬೇಡ್ಕರ್ ಪ್ರತಿಮೆಗೆ ಧರ್ಮರಾಜ ಹೇರೂರ ಪುಷ್ಪನಮನ

0
9

ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 66 ನೇ ಮಹಾಪರಿನಿರ್ವಾಣ ದಿನಾಚರಣೆಯ ಅಂಗವಾಗಿ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಧರ್ಮರಾಜ ಹೇರೂರ ಅವರು ಪುಷ್ಪನಮನ ಸಲ್ಲಿಸಿದರು. ಮಲ್ಲಿಕಾರ್ಜುನ ನಿಲೂರ, ಅಣ್ಣಪ್ಪ ಪಟ್ಟನ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here