ಅಂಬೇಡ್ಕರ್ ಪ್ರತಿಮೆಗೆ ನ್ಯಾಯವಾದಿ ರಾಘವೇಂದ್ರ ಕುಲಕರ್ಣಿ ಕೊಗನೂರ ಪುಷ್ಪನಮನ

0
11

ಕಲಬುರಗಿ: ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 66 ನೇ ಮಹಾಪರಿನಿರ್ವಾಣ ದಿನಾಚರಣೆಯ ಅಂಗವಾಗಿ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಬಿಜೆಪಿ ಮುಖಂಡ ಹಾಗೂ ನ್ಯಾಯವಾದಿ ರಾಘವೇಂದ್ರ ಕುಲಕರ್ಣಿ ಕೊಗನೂರ ಅವರು ಪುಷ್ಪನಮನ ಸಲ್ಲಿಸಿದರು. ಪವನಕುಮಾರ ವಳಕೇರಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here