ಕಲಬುರಗಿ : ಜೇವರ್ಗಿ ತಾಲೂಕಿನ ಹಿಪ್ಪರಗಾ ಎಸ್ ಎನ್ ಕ್ರಾಸ್ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘತಾದಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ವೃತ್ತದ ಸಿಪಿಐ ಮತ್ತು ಅವರ ಪತ್ನಿ ಮೃತಪಟ್ಟಿದ್ದಾರೆ.
ಸಿಂದಗಿ ಠಾಣೆಯ ಸಿಪಿಐ ರವಿ ಉಕ್ಕುಂದ , ಪತ್ನಿ ಸ್ಥಳದಲ್ಲೆ ಕೊನೆಯುಸಿರೆಳೆದರು. ಆಸ್ಪತ್ರೆಗೆ ತೋರಿಸಿಕೊಳ್ಳಲು ಸಿಂದಗಿಯಿಂದ ಕಲಬುರಗಿ ಕಡೆಗೆ ತಮ್ಮ ಕಾರಿನಲ್ಲಿ ಬರುತ್ತಿದ್ದ ವೇಳೆಯಲ್ಲಿ ಕಾರ್ ಲಾರಿಗೆ ಹಿಂದಿನಿಂದ ಕಾರ್ ಅಪ್ಪಳಿಸಿದೆ.
ಎಸ್ ಎನ್ ಹಿಪ್ಪರಗಾ ಬಳಿ ರಸ್ತೆ ಕ್ರಾಸ್ ಮಾಡುವಾಗ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ರವಿ ಉಕ್ಕುಂದಾ ಕಾರು. ಗಂಡ ಹೆಂಡತಿ ಇಬ್ಬರು ಕಲಬುರಗಿಯ ಆಸ್ಪತ್ರೆಗೆ ಸ್ವಂತ ಕಾರಿನಲ್ಲಿ ಬರುವಾಗ ಘಟನೆ ನಡೆದಿದೆ. ನೆಲೋಗಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…