ಕಲಬುರಗಿ; ರಾಜ್ಯ ಹಿಂದುಳಿದ ವರ್ಗಗಳ (ಓಬಿಸಿ) ಮೋರ್ಚಾದ ಎರಡನೆಯ ಬಾರಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಹಿಂದುಳಿದ ವರ್ಗದ ನಾಯಕ ಶರಣಪ್ಪ ತಳವಾರ ಅವರಿಗೆ ಬಿಜೆಪಿ ಕಾರ್ಯಾಲಯದಲ್ಲಿ ನಗರ ಜಿಲ್ಲೆ ಬಿಜೆಪಿ ಓಬಿಸಿ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು.
ಓಬಿಸಿ ನಗರಜಿಲ್ಲಾಧ್ಯಕ್ಷ ಅರವಿಂದ ಎಂ ಪೆÇೀದ್ದಾರ ಬೆಣ್ಣೆಶಿರೂರ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬಿಜೆಪಿ ಓಬಿಸಿ ಮೋರ್ಚಾ ರಾಜ್ಯಕಾರ್ಯಕಾರಣಿ ಸದಸ್ಯರಾದ ಅಂಬು ಅಣ್ಣಾ ಡಿಗ್ಗಿ, ವಿಜಯಕುಮಾರ ದೇಸಾಯಿ, ಉಪಾಧ್ಯಕ್ಷರಾದ ಅಶೋಕ ಇಂಗೂಳೆ, ಹುಸನಯ್ಯ ಗುತ್ತೇದಾರ, ನಾಗಪ್ಪ ರೋಣದ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ ಆಲೂರ, ಪ್ರಮೋದ ಧೂಮಾಳೆ, ಕಾರ್ಯದರ್ಶಿಗಳಾದ ಕಾಳಪ್ಪ ಪಂಚಾಳ, ಬಸವರಾಜ ಯಾದಗಿರ, ನಾಗರಾಜ ಪತ್ತಾರ, ಜಯಪ್ಪ ಬಡಿಗೇರ, ಪ್ರಶಾಂತ ನಿಂಬಾಳಕರ, ಅನೀಲ ಕಲಶೇಟ್ಟಿ, ಆಶೀಸ ಕೋರೆ, ಸಂತೋಷ ಚೌದರಿ, ಚಂದ್ರಕಾಂತ ಕೋಂಡಾಪೂರೆ, ಉಪಸ್ಥಿತರಿದ್ದರು.
ಕಲಬುರಗಿ: ಜಿಲ್ಲೆಯ ಕಮಲಾಪೂರ, ಓಕಳಿ ಆಲಗೂಡ್ ಗ್ರಾಮಗಳಲ್ಲಿ ಗುಲಾಬಿ ಗಿಡದ ಎಲೆಗಳಲ್ಲಿ ಎಲೆ ಚುಕ್ಕಿ ರೋಗ ಕಂಡು ಬಂದಿದ್ದು, ಇದರಿಂದಾಗಿ…
ಮಾಡಬೂಳದಲ್ಲಿ ವನಮಹೋತ್ಸವಕ್ಕೆ ಪ್ರಿಯಾಂಕ್ ಖರ್ಗೆ ಚಾಲನೆ ಕಲಬುರಗಿ: ವನಮಹೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್.. ರಾಜ್, ಐ.ಟಿ-ಬಿ.ಟಿ…
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಆಲೂರು ನಿವಾಸಿ ಹಾಗೂ ಕಲಬುರಗಿ ಡಯಟ್ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಹಣಮಂತರಾವ್ ನಾಟೀಕಾರ(53)…
ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರಿಗೆ ಪತ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾ ಕೊಡಿ 508…
ಭಾಗ್ಯ ವಂತಿ ದೇವಸ್ಥಾನ ಅಭಿವೃದ್ಧಿ ಘತ್ತರಗಾಕ್ಕೆ ಬಂದು ಕಣ್ತೆರೆದು ನೋಡಲಿ ಕಲಬುರಗಿ: ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಹಿಂದಿನ ಕಲಬುರಗಿ…
ಸುರಪುರ:ಪಟ್ಟಣದ ಉಪ ಕಾರಾಗೃಹಕ್ಕೆ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮರಿಯಪ್ಪ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ…